Wednesday, September 16, 2026
Wednesday, September 16, 2026

Canara Bank ಕೆನರಾ ಬ್ಯಾಂಕ್ ಆಶ್ರಯದಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳ ಸ್ಯಾಚುರೇಷನ್ ಅಭಿಯಾನ

Date:

Canara Bank ಶಿವಮೊಗ್ಗ ತಾಲೂಕು ಬಾಳೆ ಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಕೇಂದ್ರ ಸರ್ಕಾರದ, RBI na ಹಣಕಾಸು ಸೇರ್ಪಡೆ ಅಡಿಯಲ್ಲಿ ಹಾರ್ದಿಕ ಸಾಕ್ಷರತೆ ಮೂರು ತಿಂಗಳ ಅಭಿಯಾನದ ಪ್ರಯುಕ್ತ ಜನ ಸುರಕ್ಷಾ ಅಭಿಯಾನವನ್ನು ಮಾಡಲಾಯಿತು ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ನ ಯೋಜನಾ ನಿರ್ದೇಶಕರು ಶ್ರೀಮತಿ ನಂದಿನಿ ಕೆನರಾ ಬ್ಯಾಂಕ್ ಪ್ರಾದೇಶಿಕ ಕಾರ್ಯಾಲಯದ ಡಿ ಜಿಎಂ ಶ್ರೀ ದೇವರಾಜ್ ಅವರು ಲೀಡ್ ಬ್ಯಾಂಕ್ ನ ಎಡಿಎಂ ಶ್ರೀ ಹನುಮಂತಪ್ಪ ಅವರು ಗ್ರಾಮ ಪಂಚಾಯತಿ ಅಧ್ಯಕ್ಷರು ಉಪಾಧ್ಯಕ್ಷರು ಉಪಸ್ಥಿತರಿದ್ದರು. ಗ್ರಾಮಸ್ಥರಿಗೆ ಪ್ರಧಾನ್ ಮಂತ್ರಿ ಪಿ ಎಂ ಜೆ ಡಿ ವೈ,ಪಿ ಎಂ ಎಸ್ ಬಿ ವೈ, ಪಿ ಎಂ ಜೆ ಜೆ ಬಿ ವೈ, ಎ ಪಿ ವೈ ಹಾಗೂ ಇತರ ಸವಲತ್ತುಗಳನ್ನು ಪರಿಚಯಿಸಿ ಅರಿವು ಮೂಡಿಸಲಾಯಿತು ಹಾಗೇನೆ ನೋಂದಣಿಗಳನ್ನು ಮಾಡಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...