Monday, May 4, 2026
Monday, May 4, 2026

GK Mithun Kumar ಭದ್ರಾವತಿಯಲ್ಲಿ ಪಾಕ್ ಪರ ಘೋಷಣೆ ಪ್ರಕರಣ. ತನಿಖೆಗೆ ಪೊಲೀಸ್ ಇಲಾಖೆ ಕಾರ್ಯಪ್ರವೃತ್ತ- ಜಿ.ಕೆ.ಮಿಥುನ್ ಕುಮಾರ

Date:

GK Mithun Kumar ಭದ್ರಾವತಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಅವರು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದರು.

ಈ ಘಟನೆ ಇಲಾಖೆ ಗಮನಕ್ಕೆ ಬಂದಿದ್ದು ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಸಂಬಂಧಪಟ್ಟ ಠಾಣೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಭದ್ರಾವತಿ ನಗರದಲ್ಲಿ ನಡೆದ ಮೆರವಣಿಗೆ ಸಂದರ್ಭದಲ್ಲಿ ಘೋಷಣೆ ಕೂಗಲಾಗಿದೆ ಎಂಬ ವಿಡಿಯೋ ಹರಿದಾಡುತ್ತಿದೆ. ಇದರ ಸತ್ಯಾಸತ್ಯತೆ ಪರಿಶೀಲನೆಗೆ ಮೂರು ತಂಡ ರಚಿಸಲಾಗಿದೆ ಎಂದು ತಿಳಿಸಿದರು.

GK Mithun Kumar ಕಿಡಿಗೇಡಿಗಳನ್ನು ಪತ್ತೆ ಹಚ್ಚುವ ಕೆಲಸ ಆರಂಭಗೊಂಡಿದ್ದು, ಮೆರವಣಿಗೆ ವೇಳೆ ಇಲಾಖೆ ವಿಡಿಯೋಗ್ರಾಫರ್, ವಾಯ್ಸ್ ಆಧಾರಿತ ಸಿ ಸಿ ಕ್ಯಾಮೆರಾ ಮತ್ತಿತರ ಕಡೆಗಳಿಂದ ಫೋಟೇಜ್ ಪಡೆಯಲಾಗಿದೆ. ಅದೇ ರೀತಿ ವೈರಲ್ ಆಗಿರುವ ವಿಡಿಯೋವನ್ನು ಎಫ್ ಎಸ ಎಲ್ ಗೆ ಕಳುಹಿಸಲಾಗಿದ್ದು, ತನಿಖೆ ನಂತರ ಸತ್ಯಾಂಶ ಏನೆಂಬುದು ತಿಳಿಯಲಿದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...