Thursday, June 18, 2026
Thursday, June 18, 2026

Karnataka Ratna ಚಲನಚಿತ್ರ ರತ್ನಗಳಾದ ವಿಷ್ಣುವರ್ಧನ್ & ಬಿ.ಸರೋಜಾದೇವಿ‌ ಅವರಿಗೆಈಗ “ಕರ್ನಾಟಕ ರತ್ನ” ಪ್ರಶಸ್ತಿ

Date:

Karnataka Ratna ರಾಜ್ಯ ಸರ್ಕಾರ ನೀಡುವ ಅತ್ಯುನ್ನತ ಪ್ರಶಸ್ತಿಯಾದ ‘ಕರ್ನಾಟಕ ರತ್ನ’ ಇದೀಗ ಕನ್ನಡ ಚಿತ್ರರಂಗದ ಹಿರಿಯ ಕಲಾವಿದರಿಗೆ ಒಲಿದು ಬಂದಿದೆ.

‘ಸಾಹಸಸಿಂಹ’ ಡಾ. ವಿಷ್ಣುವರ್ಧನ್ ಮತ್ತು ಹಿರಿಯ ನಟಿ ಬಿ. ಸರೋಜಾದೇವಿಯವರು ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಸಚಿವ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಅವರು ಈ ವಿಷಯವನ್ನು ಮಾಧ್ಯಮಗಳೆದುರು ಪ್ರಸ್ತಾಪಿಸಿದರು.

Karnataka Ratna 220ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿ, ಇಡೀ ರಾಜ್ಯದ ಮನೆ ಮನ ತಲುಪಿರುವಂತಹ ದಿಗ್ಗಜ ನಟ ವಿಷ್ಣುವರ್ಧನ್‌ಗೆ, ಕರ್ನಾಟಕದ ಶ್ರೇಷ್ಠ ಪುರಸ್ಕಾರ ನೀಡಬೇಕು ಎನ್ನುವುದು ಅವರ ಕುಟುಂಬ ವರ್ಗ ಸೇರಿದಂತೆ ಚಿತ್ರರಂಗದ ಅನೇಕ ಕಲಾವಿದರು, ಅಭಿಮಾನಿಗಳ ಬಯಕೆಯಾಗಿತ್ತು.

ಅದರಂತೆಯೇ ರಾಜ್ಯ ಸರ್ಕಾರ ಎಲ್ಲರ ಮನವಿಗೆ ಸ್ಪಂದಿಸಿ ಪ್ರಶಸ್ತಿ ಘೋಷಿಸಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...