Wednesday, September 16, 2026
Wednesday, September 16, 2026

S.N.Chennabasappa ಶಾಂತಿನಗರ ಬಡಾವಣೆಯ ದೇವಾಲಯ ಧಾರ್ಮಿಕ ಸಾಂಸ್ಕೃತಿಕ, ಏಕತೆಯ ಸಂಕೇತವಾಗಲಿ : ಎಸ್.ಎನ್. ಚೆನ್ನಬಸಪ್ಪ

Date:

S.N.Chennabasappa ಹಲವು ದಿನಗಳ ಹಿಂದೆ ಕಿಡಿಗೇಡಿಗಳ ಕೃತ್ಯದಿಂದ ಶಿವಮೊಗ್ಗ ನಗರದ ಶಾಂತಿನಗರದ ಬಂಗಾರಪ್ಪ ಬಡಾವಣೆಯಲ್ಲಿದ್ದ ದೇವರ ವಿಗ್ರಹಗಳು ಹಾನಿಗೊಳಗಾಗಿದ್ದವು. ಸ್ಥಳೀಯರ ಧೃಡ ಸಂಕಲ್ಪ ಮತ್ತು ಹಿಂದೂ ಸಮಾಜದ ಏಕತೆಯ ಶಕ್ತಿಯಿಂದ ದೇವಸ್ಥಾನವನ್ನು ನೂತನವಾಗಿ ಪುನರ್ ನಿರ್ಮಾಣಗೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ದೇವಸ್ಥಾನದ ಹೊಸಲು ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು. ದೇವಾಲಯದ ನಿರ್ಮಾಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡು, ಇದು ಭಕ್ತರ ಆತ್ಮೀಯ ಶ್ರದ್ಧಾ ಕೇಂದ್ರವಾಗಿ ಹಾಗೂ ಸಮಾಜದ ಧಾರ್ಮಿಕ, ಸಾಂಸ್ಕೃತಿಕ ಏಕತೆಯ ಸಂಕೇತವಾಗಿ ರೂಪಾಂತರಗೊಳ್ಳಲೆಂದು ಹಾರೈಸಿದರು.

S.N.Chennabasappa ಈ ಸಂದರ್ಭದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶ್ರೀ ಬಸವರಾಜ್, ದೇವಾಲಯ ಸಮಿತಿ ಸದಸ್ಯರು, ಸ್ಥಳೀಯ ಪ್ರಮುಖರು ಹಾಗೂ ಅನೇಕ ಭಕ್ತಾದಿಗಳು ಉಪಸ್ಥಿತರಿದ್ದ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...