Sunday, August 2, 2026
Sunday, August 2, 2026

S.N.Chennabasappa ಶಾಂತಿನಗರ ಬಡಾವಣೆಯ ದೇವಾಲಯ ಧಾರ್ಮಿಕ ಸಾಂಸ್ಕೃತಿಕ, ಏಕತೆಯ ಸಂಕೇತವಾಗಲಿ : ಎಸ್.ಎನ್. ಚೆನ್ನಬಸಪ್ಪ

Date:

S.N.Chennabasappa ಹಲವು ದಿನಗಳ ಹಿಂದೆ ಕಿಡಿಗೇಡಿಗಳ ಕೃತ್ಯದಿಂದ ಶಿವಮೊಗ್ಗ ನಗರದ ಶಾಂತಿನಗರದ ಬಂಗಾರಪ್ಪ ಬಡಾವಣೆಯಲ್ಲಿದ್ದ ದೇವರ ವಿಗ್ರಹಗಳು ಹಾನಿಗೊಳಗಾಗಿದ್ದವು. ಸ್ಥಳೀಯರ ಧೃಡ ಸಂಕಲ್ಪ ಮತ್ತು ಹಿಂದೂ ಸಮಾಜದ ಏಕತೆಯ ಶಕ್ತಿಯಿಂದ ದೇವಸ್ಥಾನವನ್ನು ನೂತನವಾಗಿ ಪುನರ್ ನಿರ್ಮಾಣಗೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ದೇವಸ್ಥಾನದ ಹೊಸಲು ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು. ದೇವಾಲಯದ ನಿರ್ಮಾಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡು, ಇದು ಭಕ್ತರ ಆತ್ಮೀಯ ಶ್ರದ್ಧಾ ಕೇಂದ್ರವಾಗಿ ಹಾಗೂ ಸಮಾಜದ ಧಾರ್ಮಿಕ, ಸಾಂಸ್ಕೃತಿಕ ಏಕತೆಯ ಸಂಕೇತವಾಗಿ ರೂಪಾಂತರಗೊಳ್ಳಲೆಂದು ಹಾರೈಸಿದರು.

S.N.Chennabasappa ಈ ಸಂದರ್ಭದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶ್ರೀ ಬಸವರಾಜ್, ದೇವಾಲಯ ಸಮಿತಿ ಸದಸ್ಯರು, ಸ್ಥಳೀಯ ಪ್ರಮುಖರು ಹಾಗೂ ಅನೇಕ ಭಕ್ತಾದಿಗಳು ಉಪಸ್ಥಿತರಿದ್ದ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...