Tuesday, May 5, 2026
Tuesday, May 5, 2026

S.N.Chennabasappa ಶಾಂತಿನಗರ ಬಡಾವಣೆಯ ದೇವಾಲಯ ಧಾರ್ಮಿಕ ಸಾಂಸ್ಕೃತಿಕ, ಏಕತೆಯ ಸಂಕೇತವಾಗಲಿ : ಎಸ್.ಎನ್. ಚೆನ್ನಬಸಪ್ಪ

Date:

S.N.Chennabasappa ಹಲವು ದಿನಗಳ ಹಿಂದೆ ಕಿಡಿಗೇಡಿಗಳ ಕೃತ್ಯದಿಂದ ಶಿವಮೊಗ್ಗ ನಗರದ ಶಾಂತಿನಗರದ ಬಂಗಾರಪ್ಪ ಬಡಾವಣೆಯಲ್ಲಿದ್ದ ದೇವರ ವಿಗ್ರಹಗಳು ಹಾನಿಗೊಳಗಾಗಿದ್ದವು. ಸ್ಥಳೀಯರ ಧೃಡ ಸಂಕಲ್ಪ ಮತ್ತು ಹಿಂದೂ ಸಮಾಜದ ಏಕತೆಯ ಶಕ್ತಿಯಿಂದ ದೇವಸ್ಥಾನವನ್ನು ನೂತನವಾಗಿ ಪುನರ್ ನಿರ್ಮಾಣಗೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ದೇವಸ್ಥಾನದ ಹೊಸಲು ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು. ದೇವಾಲಯದ ನಿರ್ಮಾಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡು, ಇದು ಭಕ್ತರ ಆತ್ಮೀಯ ಶ್ರದ್ಧಾ ಕೇಂದ್ರವಾಗಿ ಹಾಗೂ ಸಮಾಜದ ಧಾರ್ಮಿಕ, ಸಾಂಸ್ಕೃತಿಕ ಏಕತೆಯ ಸಂಕೇತವಾಗಿ ರೂಪಾಂತರಗೊಳ್ಳಲೆಂದು ಹಾರೈಸಿದರು.

S.N.Chennabasappa ಈ ಸಂದರ್ಭದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶ್ರೀ ಬಸವರಾಜ್, ದೇವಾಲಯ ಸಮಿತಿ ಸದಸ್ಯರು, ಸ್ಥಳೀಯ ಪ್ರಮುಖರು ಹಾಗೂ ಅನೇಕ ಭಕ್ತಾದಿಗಳು ಉಪಸ್ಥಿತರಿದ್ದ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...