Sunday, August 9, 2026
Sunday, August 9, 2026

ಪ.ಜಾ/ಪ.ಪಂಗಡಗಳ ನಿಗಮದಿಂದ ಅಲೆಮಾರಿ ಜನಾಂಗಕ್ಕೆ ವಿವಿಧ ಯೋಜನೆಗಳಡಿ ನೇರ ಸಾಲಕ್ಕೆ ಅರ್ಜಿ ಅವಧಿ ವಿಸ್ತರಣೆ

Date:

ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಅಲೆಮಾರಿ ಸಮುದಾಯದವರಿಗೆ ಆರ್ಥಿಕ ಅಭಿವೃದ್ಧಿ ಹೊಂದಲು ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮಶೀಲತಾ ಯೋಜನೆ, ಸ್ವಾವಲಂಭಿ ಸಾರಥೀ ಯೋಜನೆ, ಭೂ ಒಡೆತನ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕಡೆಯ ದಿನಾಂಕವನ್ನು ಸೆ. 25ರವರೆಗೆ ವಿಸ್ತರಿಸಲಾಗಿದೆ ಎಂದು ಸಮಾಜ ಕಲ್ಯಾನ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಆಸಕ್ತರು ಸೇವಾ ಸಿಂಧು ಪೋರ್ಟಲ್ ಮೂಲಕ ಕರ್ನಾಟಕ ಒನ್, ಗ್ರಾಮ ಒನ್‌ಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...