Sunday, August 9, 2026
Sunday, August 9, 2026

All India Radio Bhadravati ಆಕಾಶವಾಣಿ ಭದ್ರಾವತಿ ಕೇಂದ್ರದಿಂದ ತೋಟಗಾರಿಕೆ ಬೆಳೆಗಳಲ್ಲಿ ಹನಿ ನೀರಾವರಿ ಬಗ್ಗೆ ನೇರ ಪೋನ್ ಇನ್ ಕಾರ್ಯಕ್ರಮ

Date:

All India Radio Bhadravati ಆಕಾಶವಾಣಿ ಭದ್ರಾವತಿಯಿಂದ ಸೆ. 23 ರಂದು ಸಂಜೆ 6.51 ರಿಂದ 7.30 ರವರೆಗೆ ‘ಹಲೋ ಆಕಾಶವಾಣಿ” ನೇರ ಫೋನ್ ಇನ್ ಕಾರ್ಯಕ್ರಮ ಪ್ರಸಾರವಾಗಲಿದ್ದು, ಚಿಕ್ಕಮಗಳೂರು ತಾಲೂಕಿನ ತೋಟಗಾರಿಕೆ ಇಲಾಖೆಯ ಸಹಾಯಕ ತೋಟಗಾರಿಕೆ ನಿರ್ದೇಶಕ ಅರುಣಕುಮಾರ್. ಕೆ. ಎಲ್ ಅವರು ತೋಟಗಾರಿಕೆ ಬೆಳೆಗಳಲ್ಲಿ ಹನಿ ನೀರಾವರಿಯ ಪದ್ಧತಿಗಳ ಕುರಿತು ಮಾಹಿತಿ ನೀಡುತ್ತಾರೆ.
ದೂರವಾಣಿ ಸಂಖ್ಯೆ: 08282-270282, 270283, ವಾಟ್ಸಪ್ ಸಂಖ್ಯೆ: 9481572600.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...