Monday, February 2, 2026
Monday, February 2, 2026

Klive Special Article ನವರಾತ್ರಿ ಐದನೇ ದಿನ.ಶ್ರೀಸ್ಕಂದ ಮಾತಾ ರೂಪಿಣಿ ದೇವಿ,” ಸ್ಕಂದಮಾತಾ ಯಶಸ್ವಿನಿ”

Date:

ಲೇ: ಎನ್.ಜಯಭೀಮ ಜೊಯ್ಸ್.ಶಿವಮೊಗ್ಗ

Klive Special Article ದಿನದ ಒಳ್ಳೆಯಮಾತು(ನವರಾತ್ರಿ5ನೇ ದಿನ)
ನವರಾತ್ರಿ(ಐದನೆಯದಿನ).ಸ್ಕಂದಮಾತೆಯ ಆರಾಧನೆ


” ಸಿಂಹಾಸನಗತಾ ನಿತ್ಯಂ
ಪದ್ಮಾಂಚಿತ ಕರಾದ್ವಯಾ/
ಶುಭದಾಸ್ತು ಸದಾ ದೇವಿ
ಸ್ಕಂದಮಾತಾ ಯಶಸ್ವಿನೀ//”

ನವರಾತ್ರಿ ಹಬ್ಬದ ಐದನೇ ದಿನವಾದ ಇಂದು
ಸ್ಕಂದಮಾತೆಯನ್ನು ಆರಾಧಿಸಿ ಪೂಜಿಸಲಾಗುತ್ತದೆ.
ಬುಧಗ್ರಹವನ್ನು ಪ್ರತಿನಿಧಿಸುವ ದುರ್ಗಾಮಾತೆಯ ಐದನೇ ಅವತಾರವಾದ ಸ್ಕಂದಮಾತೆ,ಸದಾ ತನ್ನ ಭಕ್ತರಮೇಲೆಸಹಾನುಭೂತಿತೋರುತ್ತಾಳೆ.ಪಾತಾಳಲೋಕದಲ್ಲಿದ್ದತಾರಕಾಸುರನೆಂಬ ರಾಕ್ಷಸನನ್ನು ಸಂಹರಿಸಲುತದೇವಿ ಸ್ಕಂದನಿಗೆ(ಸುಬ್ರಹ್ಮಣ್ಯ ಸ್ವಾಮಿ) ಜನ್ಮ ಕೊಡುತ್ತಾಳೆ.ಆದ್ದರಿಂದಈ ದೇವಿಯನ್ನು ಸ್ಕಂದಮಾತಾಎಂದುಕರೆಯುತ್ತಾರೆ.ಸ್ಕಂದಮಾತಾದೇವಿಯ ವಾಹನಸಿಂಹವಾಗಿರುತ್ತದೆ.ನಾಲ್ಕುಭುಜಗಳನ್ನು ಹೊಂದಿದ್ದು,ಎರಡು ಕೈಗಳಲ್ಲಿ ಕಮಲವನ್ನು
Klive Special Article ಹಿಡಿದಿರುತ್ತಾಳೆ.ದೇವಿಯು ಮಾತೃಸ್ವರೂಪಿಣಿಯಾಗಿ ಭಕ್ತಕೋಟಿಯನ್ನು ಹರಸುವಳು.
ಇಂತಹಮಾತೃಸ್ವರೂಪಿಣಿಯಾದಸ್ಕಂದಮಾತಾದೇವಿಯನ್ನು ಭಕ್ತಿಯಿಂದ ಆರಾಧಿಸಿ,ಪೂಜಿಸಿ ದೇವಿಯ ಅನುಗ್ರಹಕ್ಕೆಪಾತ್ರರಾಗೋಣ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...