Sunday, August 23, 2026
Sunday, August 23, 2026

CM Siddharamaiah ತನ್ನ ವೈರಿಗಳಿಗೂ ಮಾನವೀಯತೆಯ ಕಣ್ಣುತೆರೆಸಿದ ಮಹಾಸಂತ, ಗಾಂಧೀಜಿ- ಸಿದ್ಧರಾಮಯ್ಯ

Date:

CM Siddharamaiah ಶಸ್ತ್ರವಿಲ್ಲದೆ ಯುದ್ಧ ಗೆಲ್ಲಲು ಸಾಧ್ಯವೆಂಬುದನ್ನು ಸಾಧಿಸಿ ತೋರಿಸಿದ ಮಹಾತ್ಮ ಗಾಂಧಿ, ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಗಾಂಧಿ ಜಯಂತಿ ಸಂದೇಶದಲ್ಲಿ ತಿಳಿಸಿದ್ದಾರೆ.

ತನ್ನ ವೈರಿಗಳಿಗೂ ಮಾನವೀಯತೆಯ ಕಣ್ಣುತೆರೆಸಿದ ಮಹಾನ್ ಸಂತ, ಧರ್ಮದ ಹಾದಿಯಲ್ಲಿ ನಡೆಸಿದ ದಾರ್ಶನಿಕ.
ಜಗದ ಕಷ್ಟಗಳಿಗೆಲ್ಲ ಮರುಗುತ್ತಿದ್ದ ಬಾಪುವಿನ ಹೃದಯದೊಳಗೆ ಅದೆಷ್ಟು ಕರುಣೆ, ಪ್ರೀತಿ ತುಂಬಿತ್ತೆಂದು ಊಹಿಸುವುದು ಅಸಾಧ್ಯ.

ಸತ್ಯ, ಶಾಂತಿ, ಸಹನೆ, ಸರ್ವಧರ್ಮ ಸಮಭಾವ ಗಾಂಧೀಜಿಯವರ ಚಿಂತನೆಗಳಾಗಿರಲಿಲ್ಲ, ಅದು ಜೀವನ ಮಾರ್ಗವಾಗಿತ್ತು. ಜಗತ್ತು ಹಿಂಸೆ, ಅಶಾಂತಿಗಳ ದಾಳಿಗೆ ಒಳಗಾದಾಗಲೆಲ್ಲ ಮತ್ತೆ ಮತ್ತೆ ನೆನಪಾಗುವವರು ಗಾಂಧಿ.

CM Siddharamaiah ಇಂದು ಮಹಾತ್ಮ ಗಾಂಧಿಯವರ ಜನ್ಮದಿನ. ಅವರ ಸೇವೆ, ಸಮರ್ಪಣಾಭಾವ, ತ್ಯಾಗ, ಬಲಿದಾನವನ್ನು ಅತ್ಯಂತ ಗೌರವದಿಂದ ಸ್ಮರಿಸಿ, ನಮಿಸುತ್ತೇನೆ ಎಂದು ಸಿದ್ಧರಾಮಯ್ಯ ತಮ್ಮ ಸಾಮಾಜಿಕ ಜಾಲತಾಣದಲ್ಲಿ
ಸಂದೇಶ ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...