Monday, August 3, 2026
Monday, August 3, 2026

ಕೆನಡಾ ದೇಶದ ಭಾರತೀಯ ಉಪ ಹೈಕಮಿಷನರ್ ಜಿಯಾಫ್ರಿ ಡೀನ್ ಅವರು ಭೇಟಿ ಮಾಡಿದ ಶಾಲಿನಿ ರಜನೀಶ್

Date:

ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಕೆನಡಾ ದೇಶದ ಭಾರತೀಯ ಉಪ ಹೈಕಮಿಷನರ್ ಜಿಯಾಫ್ರಿ ಡೀನ್ ಅವರು ಭೇಟಿ ಮಾಡಿ, ಕರ್ನಾಟಕ ರಾಜ್ಯ ಹಾಗೂ ಕೆನಡಾ ದೇಶದ ಸಹಯೋಗದಲ್ಲಿ ಕರ್ನಾಟಕದಲ್ಲಿ ಹಮ್ಮಿಕೊಳ್ಳಬಹುದಾದ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿದರು.
ರಾಜ್ಯದಲ್ಲಿ ಔದ್ಯೋಗೀಕರಣ, ಸ್ಟಾರ್ಟ್ ಅಪ್ ಗಳ ಕುರಿತು, ಕೃತಕ ಬುದ್ಧಿಮತ್ತೆ ಹಾಗೂ ಡಿಜಿಟಲೀಕರಣ, ಉನ್ನತ ಶಿಕ್ಷಣ ಹಾಗೂ ನೈಪುಣ್ಯತೆ, ಶುದ್ಧ ಇಂಧನ, ಕರ್ನಾಟಕ ಮತ್ತು ಕೆನಡಾ ದೇಶದ ಬಾಂಧವ್ಯ, ಪ್ರವಾಸೋದ್ಯಮದ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ಕೆನಡಾ ದೇಶದ ರಾಯಭಾರಿ ಮಾರ್ಟಿನ್ ಬರ್ರಾಟ್ , ಮಂಜುನಾಥ ಕೆ. ಎಸ್, ಪ್ರಧಾನ ಕಾರ್ಯದರ್ಶಿಗಳಾದ ಸೆಲ್ವಕುಮಾರ್, ಮಂಜುಳ ಎನ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...