Thursday, February 5, 2026
Thursday, February 5, 2026

ತರೀಕೆರೆ – ಮೊಸರಳ್ಳಿ ನಡುವೆ ತಾತ್ಕಾಲಿಕವಾಗಿ ಮಾರ್ಗ ಬದಲಾವಣೆ

Date:

ತರೀಕೆರೆ – ಮೊಸರಳ್ಳಿ ನಡುವೆ ಬರುವ ಎಲ್‌ಸಿ.ನಂ: 24 ಮತ್ತು25 ಗಳನ್ನು ಮುಚ್ಚಲು ಅದಕ್ಕಾಗಿ ಎಲ್‌ಸಿ ಓಪನ್ನಿಗೆ ಮತ್ತು ಪರೀಕ್ಷೆಗಾಗಿ ಅ.06 ರಿಂದ 08 ರವರೆಗೆ ತಾತ್ಕಾಲಿಕವಾಗಿ ವಾಹನಗಳು ಮತ್ತು ಸಾರ್ವಜನಿಕರು ಸಮೀಪದ ಬದಲಿ ಮಾರ್ಗಗಳಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿ ಆದೇಶ ನೀಡಿರುತ್ತಾರೆ.
ಎಲ್‌ಸಿ 24- ಕಾಳಿಂಗಹಳ್ಳಿ ರಸ್ತೆ ರೈಲು ನಿಲ್ದಾಣ ಅ. 06 ರಂದು ಬೆ. 9.00 ರಿಂದ 07 ರಂದು ಬೆ 10.00ರವರೆಗೆ ಮಾರ್ಗ-1 ಬಾರಂದೂರು ಮೂಲಕ ಎಲ್.ಸಿ. 25 ಹಳ್ಳಿಕೆರೆ ಮುಖಾಂತರ ಮೊಸರಳ್ಳಿಗೆ ಹೋಗುವುದು ಹಾಗು 2) ಅಪ್ಪಾಜಿ ಬಡಾವಣೆಯಿಂದ ಕಾಳಿಂಗನಹಳ್ಳಿ ರಸ್ತೆ, ಭದ್ರಾವತಿಯಿಂದ ಮೊಸರಳ್ಳಿಗೆ ಹೋಗುವ ವಾಹನಗಳು ಶಿವನಿ ಕ್ರಾಸ್ ಮುಖಾಂತರ ಅಂತರಗಂಗೆಯಿಂದ ಮೊಸರಳ್ಳಿಗೆ ಹೋಗುವುದು.
ಎಲ್.ಸಿ.25- ಕೆಂಚೇನಹಳ್ಳಿ ರಸ್ತೆ ರೈ.ನಿ.-ಅ.07 ಮತ್ತು 08 ರಂದು ಮಾರ್ಗ-1 ಬರಂದೂರು ಮೂಲಕ ಎಲ್‌ಸಿ -24 2) ಅಪ್ಪಾಜಿ ಬಡಾವಣೆಯಿಂದ ಕಾಳಿಂಗನಹಳ್ಳಿ ರಸ್ತೆ ಭದ್ರಾವತಿಯಿಂದ ಮೊಸರಳ್ಳಿಗೆ ಹೋಗುವ ವಾಹನಗಳು ಶಿವನಿ ಕ್ರಾಸ್ ಮುಖಾಂತರ ಅಂತರಗAಗೆ ಯಿಂದ ಮೊಸರಳ್ಳಿಗೆ ಹೋಗುವುದು.
ಈ ಬದಲಿ ಮಾರ್ಗಗಳಲ್ಲಿ ಸಂಚರಿಸಿ ಇಲಾಖೆಯೊಂದಿಗೆ ಸಹಕರಿಸುವಂತೆ ಕೋರಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...