Thursday, September 17, 2026
Thursday, September 17, 2026

Ministry of Parliamentary Affairs ಕಾರ್ಮಿಕರ ಸೇವೆಗಳ ವಿವಿಧ್ಧೋದ್ದೇಶ ಸಹಕಾರ ಸಂಘ ನಿಯಮಿತವನ್ನು ಸ್ಥಾಪಿಸುವ ಕುರಿತು ಸಭೆ

Date:

Ministry OF Parliamentary Affairs ವಿಧಾನಸೌಧದಲ್ಲಿ ಶ್ರೀ ಹೆಚ್ ಕೆ ಪಾಟೀಲ್, ಮಾನ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರ ಅಧ್ಯಕ್ಷತೆಯಲ್ಲಿ ರಾಜ್ಯಾದ್ಯಂತ ಜಿಲ್ಲಾ ಕಾರ್ಮಿಕರ ಸೇವೆಗಳ ವಿವಿಧ್ಧೋದ್ದೇಶ ಸಹಕಾರ ಸಂಘ ನಿಯಮಿತವನ್ನು ಸ್ಥಾಪಿಸುವ ಕುರಿತು ಪರಾಮರ್ಶಿಸಿ ಸೂಕ್ತ ಶಿಫಾರಸ್ಸುಗಳನ್ನು ಮಾಡಲು ಸಚಿವ ಸಂಪುಟ ಉಪ ಸಮಿತಿ ಸಭೆಯನ್ನು ನಡೆಸಿದರು. .ಈ ಸಭೆಯಲ್ಲಿ ಶ್ರೀ ಪ್ರಿಯಾಂಕ್ ಖರ್ಗೆ, ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು, ಆರ್ಥಿಕ ಇಲಾಖೆಯ ಕಾರ್ಯದರ್ಶಿ ಗಳಾದ ಡಾ: ಎಂ.ಟಿ.ರೇಜು, ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಶೆಟ್ಟಣ್ಣನವರ್, ಕಾರ್ಮಿಕ ಆಯುಕ್ತರಾದ ಡಾ:ಹೆಚ್.ಎನ್. ಗೋಪಾಲಕೃಷ್ಣ, ಜಂಟಿ ಕಾರ್ಮಿಕ ಆಯುಕ್ತರಾದ ಡಾ:ಎಸ್.ಬಿ. ರವಿಕುಮಾರ್, ಕಾರ್ಮಿಕ ಇಲಾಖೆಯ ಉಪ ಕಾರ್ಯದರ್ಶಿ, ಶ್ರೀಮತಿ ರಾಜಶ್ರೀ ಹಾಜರಿದ್ದರು .

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...