Sunday, August 9, 2026
Sunday, August 9, 2026

ಸಾಮಾನ್ಯ, ಎಸ್‌ಸಿ/ಎಸ್‌ಟಿ ರೈತರಿಗೆ ಎಎಂಸಿ ವಿತರಣೆ ಕಾರ್ಯಕ್ರಮ ಆಯೋಜನೆ

Date:

National Horticulture Mission 2025-26 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ “ಸಮಗ್ರ ಪೋಷಕಾಂಶ ನಿರ್ವಹಣೆ ಹಾಗೂ ಸಮಗ್ರ ರೋಗ/ಕೀಟ ನಿಯಂತ್ರಣ” ಕಾರ್ಯಕ್ರಮದಡಿ ಜೈವಿಕ ಗೊಬ್ಬರವಾದ ಅರ್ಕಾ ಮೈಕ್ರೋಬಿಯಲ್ ಕನ್ಸಾರ್ಷಿಯಮ್ (ಎಎಂಸಿ) ಪರಿಕರವನ್ನು ಅರ್ಹ ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ವಿತರಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಅರ್ಹ ರೈತರಿಂದ ನೋಂದಣಿ ಆಹ್ವಾನಿಸಿದೆ.
ಆಸಕ್ತ ರೈತರು ಪಹಣಿ, ಆಧಾರ ಮತ್ತು ಬ್ಯಾಂಕ್ ಪಾಸ್‌ಬುಕ್, ಎಸ್‌ಸಿ/ಎಸ್‌ಟಿ ರೈತರು ಆರ್‌ಡಿ ಸಂಖ್ಯೆ ಇರುವ ಜಾತಿ ಪ್ರಮಾಣ ಪತ್ರ ನಕಲುಗಳೊಂದಿಗೆ ಸಹಾಯಕ ತೋಟಗಾರಿಕೆ ಕಚೇರಿಯನ್ನು ಸಂಪರ್ಕಿಸಿ.
National Horticulture Mission ಹೆಚ್ಚಿನ ಮಾಹಿತಿಗಾಗಿ ದೂ,ಸಂ: ಕಸಬಾ ಹೋಬಳಿಯ ಅಧಿಕಾರಿ ಪ್ರಿಯಾಂಕ-9113812090, ಅಂಜನಾಪುರ ಹೋಬಳಿಯ ಅಧಿಕಾರಿ ದೊರೆರಾಜ್-8861994178, ಉಡುಗಣಿ ಹೋಬಳಿಯ ಅಧಿಕಾರಿ ಅಶೋಕ ಎಂ.ಸಿ-9108548454, ಹೊಸೂರು ಹೋಬಳಿಯ ಅಧಿಕಾರಿ ಶರತ್-6363095898, ತಾಳಗುಂದ ಹೋಬಳಿಯ ಅಧಿಕಾರಿ ರುದ್ರೇಶ್-7975515575 ಗೆ ಸಂಪರ್ಕಿಸಬಹುದೆAದು ಶಿಕಾರಿಪುರದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...