Monday, February 2, 2026
Monday, February 2, 2026

Kannada Book Authority ತುಂಗಾ ಮಹಾವಿದ್ಯಾಲಯ ಹಾಗೂ ಶಿಕಾರಿಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ “ನನ್ನ ಮೆಚ್ಚಿನ ಪುಸ್ತಕ ” ಕಾರ್ಯಕ್ರಮ

Date:

Kannada Book Authority ಕನ್ನಡ ಪುಸ್ತಕ ಪ್ರಾಧಿಕಾರದ ನೇತೃತ್ವದಲ್ಲಿ ತೀರ್ಥಹಳ್ಳಿಯ ತುಂಗಾ ಮಹಾವಿದ್ಯಾಲಯ ಹಾಗೂ ಶಿಕಾರಿಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ “ನನ್ನ ಮೆಚ್ಚಿನ ಪುಸ್ತಕ ” ಕಾರ್ಯಕ್ರಮವು ಆಯಾ ಕಾಲೇಜಿನ ಪ್ರಾಂಶುಪಾಲರು ಹಾಗೂ ಪ್ರಾಧ್ತಾಪಕರ ಸಹಕಾರದೊಂದಿಗೆ ಅರ್ಥಪೂರ್ಣ ವಾಗಿ ಜರುಗಿತು. ವಿದ್ಯಾರ್ಥಿಗಳು ತಮ್ಮ ಇಷ್ಟದ ಲೇಖಕ ಲೇಖಕಿಯರ ಒಂದು ಕೃತಿಯನ್ನು ಆಯ್ಸುಕೊಂಡು…ಓದಿಕೊಂಡು ಬಂದು ಆ‌ ಕೃತಿಯ ಬಗ್ಗೆ ತಮ್ಮ ಗ್ರಹಿಕೆ,ವಿಮರ್ಶೆ ಮೆಚ್ಚುಗೆ ಎಲ್ಲವನ್ನು ಮಂಡಿಸಿದರು. Kannada Book Authority ಬಹುತೇಕ ಮಕ್ಕಳ ತಯಾರಿಯಂತೂ ಶ್ರಮ, ಶ್ರದ್ದೆ ಅವರ‌ಮಾತುಗಳಲ್ಲಿ ವ್ಯಕ್ತವಾಗುತಿತ್ತು. ವಿವೇಚನೆಯಿಂದ ಮಕ್ಕಳು ಪುಸ್ತಕವನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂಬುದು ಆಹ್ವಾನ ಪತ್ರಿಕೆಯಲ್ಲಿ ಆಯ್ಕೆ ಮಾಡಿಕೊಂಡ ಪುಸ್ತಕ ಪಟ್ಟಿ ಓದಿದರೆ ಯಾರಿಗೂ ತಿಳಿವಂತಿದೆ… ಕುವೆಂಪು, ಶಿವರಾಮಕಾರಂತ, ತೇಜಸ್ವಿ, ದೇವನೂರು ಅವರ ಪುಸ್ತಕಗಳ ಬಗೆಗೆ ಮಕ್ಕಳ ವಿಶ್ಲೇಷಣಾಭರಿತ ಮಾತುಗಳನ್ನು ಕೇಳುವಂತಾಗಿದ್ದು, ವಿಶೇಷವಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...