Monday, February 2, 2026
Monday, February 2, 2026

Karnataka Government Employees Association ಸರ್ಕಾರಿ ನೌಕರರ ಸಹಕಾರ ಸಂಘದ ಮಾಜಿ ನಿರ್ದೇಶಕರಾಗಿದ್ದ ವಿ.ಲಕ್ಷ್ಮಣ್ ಅಪಘಾತದಲ್ಲಿ ನಿಧನ

Date:

Karnataka Government Employees Association ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕರು ಹಾಗೂ ಸರ್ಕಾರಿ ನೌಕರರ ಸಹಕಾರ ಸಂಘದ ಮಾಜಿ ನಿರ್ದೇಶಕರಾಗಿದ್ದ ವಿ. ಲಕ್ಷ್ಮಣ್ ತರೀಕೆರೆಯಿಂದ ವಾಪಾಸ್ ಬರುವಾಗ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ.

Karnataka Government Employees Association ಸದಾ ಹಸನ್ಮುಖಿ ಯಾಗಿ ಲವಲವಿಕೆಯಿಂದ ಇರುತ್ತಿದ್ದ ವಿ. ಲಕ್ಷ್ಮಣ್ ಕುಟುಂಬದವರಿಗೆ ಅವರ
ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಹಾಗೂ ಮೃತರ ಆತ್ಮಕ್ಕೆ ಸದ್ಗತಿ ಕರುಣಿಸಲಿ ಎಂದು ನೌಕರರ ಸಂಘದ ರಾಜ್ಯಧ್ಯಕ್ಷ ಸಿ. ಎಸ್. ಷಡಾಕ್ಷರಿ ಮತ್ತು ಜಿಲ್ಲಾ ಘಟಕದ ಅಧ್ಯಕ್ಷ ಆರ್. ಮೋಹನ್ ಕುಮಾರ್ ಅವರು ಪ್ರಾರ್ಥಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...