Sunday, August 9, 2026
Sunday, August 9, 2026

Prime Minister’s Relief Fund ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ತಿಂಗಳ ಪಿಂಚಣಿ ಸಲ್ಲಿಕೆ

Date:

Prime Minister’s Relief Fund ಶಹಾಪುರ ಶಿಕ್ಷಣ ಸೇವಾ ಸಹಕಾರಿ ನಿತ್ಯ ಶೈಕ್ಷಣಿಕ ಸಹಕಾರ ಸಂಘದ ಸೋಮಶೇಖರಯ್ಯ ಹಿರೇಮಠ ಅವರು ರಾಜ್ಯ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಮಳೆಗಾಲದ ಅಬ್ಬರದಿಂದಾಗಿ ಜನರು ಅನುಭವಿಸುತ್ತಿರುವ ಸಂಕಷ್ಟವನ್ನು ಮನಗಂಡು, ತಮ್ಮ ಮಾಸಿಕ ವೇತನವಾದ ರೂ. ೪೨,೩೨೭ ಅನ್ನು ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ದೇಣಿಗೆಯಾಗಿ ನೀಡಿದ್ದಾರೆ.
ಮಳೆಗಾಲದ ಹಾವಳಿಯಿಂದ ತತ್ತರಿಸಿದ ಜನತೆಗೆ ನೆರವಾಗುವ ಉದ್ದೇಶದಿಂದ ಅವರು ಈ ಮಾನವೀಯ ಹೆಜ್ಜೆ ಇಟ್ಟಿದ್ದಾರೆ. ಅವರ ಈ ಸಾಮಾಜಿಕ ಸೇವಾ ಮನೋಭಾವವನ್ನು ಸಹೋದ್ಯೋಗಿಗಳು ಮತ್ತು ಸ್ಥಳೀಯರು ಶ್ಲಾಘಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...

Car Accident ಸಿಗಂದೂರಿಗೆ ಹೊರಟ ಪ್ರವಾಸಿಗರ ಕಾರು ಚೋರಡಿ ಸೇತುವೆ ಬಳಿ ಪಲ್ಟಿ: ಆರು ಮಂದಿಗೆ ಗಾಯ.

Car Accident  ಶಿವಮೊಗ್ಗ ಜಿಲ್ಲೆಯ ಚೋರಡಿ ಬ್ರಿಡ್ಜ್ ಸಮೀಪ ಈ ಭೀಕರ...