Wednesday, September 16, 2026
Wednesday, September 16, 2026

S.N. Channabasappa ಶಿವಮೊಗ್ಗ 16 ನೇ ವಾರ್ಡ್ ಗೆ ಶಾಸಕ ಚೆನ್ನಿ ಭೇಟಿ ಸ್ಥಳಿಯರ ಸಮಸ್ಯೆ ಪರಿಶೀಲನೆ

Date:

S.N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 16ರ ಜ್ಯೋತಿ ನಗರಕ್ಕೆ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬಡಾವಣೆಯ ಉದ್ಯಾನವನದ ಪ್ರದೇಶದಲ್ಲಿ ನಡೆದಿರುವ ಅನಧಿಕೃತ ಒತ್ತುವರಿ (ಅಕ್ರಮ ಅತಿಕ್ರಮಣ) ಕುರಿತು ಸ್ಥಳೀಯ ನಿವಾಸಿಗಳಿಂದ ಸಮಗ್ರ ಮಾಹಿತಿ ಪಡೆದರು. ಇದೇ ಸಂದರ್ಭದಲ್ಲಿ, ಬಡಾವಣೆಯಲ್ಲಿನ ಇತರ ಮೂಲಭೂತ ಸಮಸ್ಯೆಗಳ ಕುರಿತು ಸ್ಥಳೀಯರೊಂದಿಗೆ ಚರ್ಚಿಸಲಾಯಿತು ಮತ್ತು ಆ ಸಮಸ್ಯೆಗಳ ನಿವಾರಣೆ ಹಾಗೂ ಬಡಾವಣೆಯ ಸಮಗ್ರ ಅಭಿವೃದ್ಧಿಯ ಕುರಿತು ಮುಂದಿನ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿದರು.

S.N. Channabasappa ಭೇಟಿಯ ವೇಳೆ ಮಹಾನಗರ ಪಾಲಿಕೆಯ ಅಧಿಕಾರಿಗಳು, ಸ್ಥಳೀಯ ಪ್ರಮುಖರು ಹಾಗೂ ನಿವಾಸಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...