Sunday, August 2, 2026
Sunday, August 2, 2026

B.Y.Raghavendra ಧನ್ವಂತರಿಯು ವೈದ್ಯಕೀಯ ವಿಜ್ಞಾನ ಮತ್ತು ಆರೋಗ್ಯದ ದೇವತೆ- ಬಿ.ವೈ.ರಾಘವೇಂದ್ರ

Date:

B.Y.Raghavendra ಶಿವಮೊಗ್ಗದ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ನಗರದ ಪ್ರತಿಷ್ಠಿತ ಯೋಗ ಶಿಕ್ಷಣ ಸಮಿತಿ(ರಿ.) ಆಶ್ರಯದಲ್ಲಿ ಹಮ್ಮಿಕೊಂಡಿದ್ದ “ಧನ್ವಂತರಿ ಜಯಂತಿ” ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಭಾಗವಹಿಸಿದ್ದರು .

ಇಂದು ಆಯುರ್ವೇದದ ದೇವರಾದ ಶ್ರೀ ಧನ್ವಂತರಿ ಜನ್ಮದಿನವಾಗಿದೆ. ಈ ಜಯಂತಿಯು ಹಿಂದೂ ಧರ್ಮದ ಮಹತ್ವದ ಆಚರಣೆಯಾಗಿದೆ. ಶ್ರೀ ಧನ್ವಂತರಿಯು ಆಯುರ್ವೇದದ ಸ್ಥಾಪಕರಾಗಿದ್ದು ನಮ್ಮೆಲ್ಲರ ವೈದ್ಯಕೀಯ ವಿಜ್ಞಾನ ಮತ್ತು ಆರೋಗ್ಯದ ದೇವರಾಗಿದ್ದಾರೆ ಎಂಬುದು ನಮ್ಮೆಲ್ಲರ ನಂಬಿಕೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

B.Y.Raghavendra ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಚನ್ನಬಸಪ್ಪ ಅವರು, ಗಣ್ಯರಾದ ಶ್ರೀ ರಂಗನಾಥ್ ಅವರು, ಶ್ರೀ ಸಂಜಯ್ ಅವರು, ಡಾ.ಕೃಷ್ಣ ಎಸ್.ಭಟ್ ಅವರು, ಶ್ರೀಮತಿ ಅಂಬಿಕಾ ಅವರು, ಶ್ರೀಮತಿ ವಿಮಲಾ ಅವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...