Thursday, September 10, 2026
Thursday, September 10, 2026

Madhu Bangarappa ಜಿಲ್ಲೆಯಲ್ಲಿ ಶೇ.97 ರಷ್ಟು ಜಾತಿಜನಗಣತಿ ಸಮೀಕ್ಷೆ ಮುಗಿದಿದೆ – ಮಧು ಬಂಗಾರಪ್ಪ

Date:

Madhu Bangarappa ಜಾತಿಜನ ಗಣತಿ ಸಮೀಕ್ಷೆ ಶೇ.90.12 ರಷ್ಟು ಆಗಿದೆ.
ಸಮೀಕ್ಷೆ ತುಂಬ ಅವಶ್ಯಕತೆ ಇದೆ. ಇದರಿಂದ ಬಜೆಟ್ ಗೆ ಅನುಕೂಲವಾಗಲಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪನವರು ಶಿವಮೊಗ್ಗದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ದೊಡ್ಡ ದೊಡ್ಡ ಉದ್ಯಮಿಗಳು ಸಹ ಸಹಕಾರ ನೀಡಬೇಕಾಗುತ್ತದೆ ಎಂದು ಪರೋಕ್ಷವಾಗಿ ಇನ್ಫೋಸಿಸ್ ನ ದಂಪತಿಗಳ ಹೆಸರನ್ನು ಹೇಳದೆ ಮನವಿ ಮಾಡಿದರು. ಎಲ್ಲಾರು ಸಹ ಸಮೀಕ್ಷೆಯಲ್ಲಿ ಭಾಗಿಯಾಗಿದ್ದಾರೆ.
ಜಿಲ್ಲೆಯಲ್ಲಿ 97 % ರಷ್ಟು ಸಮೀಕ್ಷೆ ಮುಕ್ತಾಯವಾಗಿದೆ.

Madhu Bangarappa ನಿನ್ನೆಗೆ ಶಿಕ್ಷಕರನ್ನು ಸಮೀಕ್ಷೆಗೆ ಬಳಸುವುದನ್ನು ನಿಲ್ಲಿಸಲಾಗಿದೆ.
ಕೆಲವರು ಮತವೇ ಹಾಕುವುದಿಲ್ಲ. ಅಂತಹವರು ಮಾತ್ರ ಎಲ್ಲಾ ಸೌಲಭ್ಯವನ್ನು ಕೇಳುತ್ತಾರೆ.
ಇಂತಹವರು ಪ್ರಜಾಪ್ರಭುತ್ವಕ್ಕೆ ಅಪಮಾನ ಮಾಡುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...