Saturday, May 16, 2026
Saturday, May 16, 2026

ವಡ್ಡಿನಕೊಪ್ಪದ ಮನೆಯಲ್ಲಿ ಕಳ್ಳತನ. ನಗದು ಮತ್ತು ಬಂಗಾರ ಎಗರಿಸಿದ ಕಳ್ಳರು

Date:

ದೀಪಾವಳಿ ಸಂಭ್ರಮದಲ್ಲಿದ್ದ ವಡ್ಡಿನಕೊಪ್ಪದ ಕರಿಯಪ್ಪನವರ ಮನೆಯವರಿಗೆ ಶಾಕ್.
ಮನೆ ಬೀಗ ಒಡೆದು ಹಣ, ಬಂಗಾರ ಕಳ್ಳರು
ಎಗರಿಸಿದ್ದಾರೆ. ಶಿವಮೊಗ್ಗದ ವಡ್ಡಿನಕೊಪ್ಪದಲ್ಲಿ ಈ ಘಟನೆ ನಡೆದಿದೆ.
ಕರಿಯಪ್ಪ, ಯಶೋದಮ್ಮ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ.

ಮನೆ ಬಾಗಿಲು ಬೀಗ ಒಡೆದು ಕಳ್ಳರ ಕೈಚಳಕ ತೋರಿದ್ದಾರೆ.
ಮನೆಯಲ್ಲಿದ್ದ 80,000 ನಗದು 1 ವರೆ ತೊಲ ಬಂಗಾರ ಕಳುವುಮಾಡಿದ್ದಾರೆ.

ದೀಪಾವಳಿ ಹಬ್ಬಕ್ಕೆ ಅವರು ಸಂಬಂಧಿಕರ ಮನೆಗೆ ತೆರಳಿದ್ದ ಮನೆಯವರು
ನಿನ್ನೆ ತಡ ರಾತ್ರಿ ನಡೆದಿರುವ ಘಟನೆ, ಬೆಳಗಿನ ಜಾವ ಬೆಳಕಿಗೆ
ಬೀಗ ಒಡೆದಿರುವುದನ್ನು ಕಂಡು ‌ ಆಸುಪಾಸಿನ ಜನ ಮಾಲೀಕರ ಗಮನಕ್ಕೆ ತಂದಿದ್ದಾರೆ.
ತುಂಗಾನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...