Monday, May 4, 2026
Monday, May 4, 2026

Ranji Cricket ಶಿವಮೊಗ್ಗದಲ್ಲಿ ರಣಜಿ ಕ್ರಿಕೆಟ್ ಪಂದ್ಯ, ಟಾಸ್ ಗೆದ್ದ ಗೋವಾ ತಂಡ. ಬೌಲಿಂಗ್ ಆಯ್ಕೆ

Date:

Ranji Cricket ಶಿವಮೊಗ್ಗದಲ್ಲಿ ರಣಜಿ ಪಂದ್ಯ ಆರಂಭಗೊಂಡಿದೆ.
ಕರ್ನಾಟಕ ಮತ್ತು ಗೋವಾ ನಡುವಿನ ಪಂದ್ಯ ನಡೆಯುತ್ತಿದ್ದು,
ನಿನ್ನೆ ಸುರಿದ ಮಳೆಯಿಂದಾಗಿ ತಡವಾಗಿ ಪಂದ್ಯ ಆರಂಭಗೊಂಡಿತ್ತು.

ಶಾಸಕರಾಜ ಚೆನ್ನಬಸಪ್ಪ ಪರಿಷತ್ ಸದಸ್ಯರುಗಳಾದ ಡಾ. ಧನಂಜಯ ಸರ್ಜಿ ಡಿಎಸ್ ಅರುಣ್ ಹಾಗೂ ಹೆಚ್ ಎಸ್ ಸುಂದರೇಶ್ ರವರು ಪಂದ್ಯಕ್ಕೆ ಚಾಲನೆ ನೀಡಿದರು.

ಟಾಸ್ ಗೆದ್ದ ಗೋವಾ ತಂಡ ಮೊದಲು ಬಾಲಿಂಗ್ ಆಯ್ಕೆ ಮಾಡಿಕೊಂಡಿತು.

ಆರಂಭಿಕರಾಗಿ ಮಾಯಾಂಕ್ ಅಗರ್ವಾಲ್ ಮತ್ತು ನಿಖಿಲ್ ಕಣದಲ್ಲಿದ್ದರು.

Ranji Cricket ಗೋವಾ ತಂಡದ ಪರವಾಗಿ ಅರ್ಜುನ್ ತೆಂಡೂಲ್ಕರ್ ಮೊದಲನೆ ಓವರ್ ಎಸೆದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...