Thursday, June 18, 2026
Thursday, June 18, 2026

Ranji Cricket ಶಿವಮೊಗ್ಗದಲ್ಲಿ ರಣಜಿ ಕ್ರಿಕೆಟ್ ಪಂದ್ಯ, ಟಾಸ್ ಗೆದ್ದ ಗೋವಾ ತಂಡ. ಬೌಲಿಂಗ್ ಆಯ್ಕೆ

Date:

Ranji Cricket ಶಿವಮೊಗ್ಗದಲ್ಲಿ ರಣಜಿ ಪಂದ್ಯ ಆರಂಭಗೊಂಡಿದೆ.
ಕರ್ನಾಟಕ ಮತ್ತು ಗೋವಾ ನಡುವಿನ ಪಂದ್ಯ ನಡೆಯುತ್ತಿದ್ದು,
ನಿನ್ನೆ ಸುರಿದ ಮಳೆಯಿಂದಾಗಿ ತಡವಾಗಿ ಪಂದ್ಯ ಆರಂಭಗೊಂಡಿತ್ತು.

ಶಾಸಕರಾಜ ಚೆನ್ನಬಸಪ್ಪ ಪರಿಷತ್ ಸದಸ್ಯರುಗಳಾದ ಡಾ. ಧನಂಜಯ ಸರ್ಜಿ ಡಿಎಸ್ ಅರುಣ್ ಹಾಗೂ ಹೆಚ್ ಎಸ್ ಸುಂದರೇಶ್ ರವರು ಪಂದ್ಯಕ್ಕೆ ಚಾಲನೆ ನೀಡಿದರು.

ಟಾಸ್ ಗೆದ್ದ ಗೋವಾ ತಂಡ ಮೊದಲು ಬಾಲಿಂಗ್ ಆಯ್ಕೆ ಮಾಡಿಕೊಂಡಿತು.

ಆರಂಭಿಕರಾಗಿ ಮಾಯಾಂಕ್ ಅಗರ್ವಾಲ್ ಮತ್ತು ನಿಖಿಲ್ ಕಣದಲ್ಲಿದ್ದರು.

Ranji Cricket ಗೋವಾ ತಂಡದ ಪರವಾಗಿ ಅರ್ಜುನ್ ತೆಂಡೂಲ್ಕರ್ ಮೊದಲನೆ ಓವರ್ ಎಸೆದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...