Saturday, December 6, 2025
Saturday, December 6, 2025

ಆಗುಂಬೆಯ ಮಲ್ಲಂದೂರಿನಲ್ಲಿ ಕಾಡಾನೆ ಪ್ರತ್ಯಕ್ಷ ಸ್ಥಳಿಯರಲ್ಲಿ ಆತಂಕ

Date:

ಆಗುಂಬೆ ಭಾಗದಲ್ಲಿ ಮತ್ತೊಮ್ಮೆ ಕಾಡಾನೆ ಕಾಣಿಸಿಕೊಂಡಿರುವ ಘಟನೆ ನಡೆದಿದೆ .

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆಯ ಮಲ್ಲಂದೂರಿನಲ್ಲಿ ಕಾಡಾನೆ ಪ್ರತ್ಯಕ್ಷವಾಗಿದೆ.

ತಡರಾತ್ರಿ ಗದ್ದೆಗೆ ನುಗ್ಗಿದ ಕಾಡಾನೆ ಸಂಪೂರ್ಣ ಬೆಳೆದ ಬೆಳೆ ಹಾಳು ಮಾಡಿದೆ. ಕಾಡಾನೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿಗಳುಹರಸಾಹಸ ಪಡುತ್ತಿದ್ದಾರೆ‌.

ಕಳೆದ ತಿಂಗಳು ಇದೇ ಭಾಗದಲ್ಲಿ ಕಾಡಾನೆ ಕಂಡು ಬಂದಿತ್ತು.

ಮತ್ತೆ ಕಾಡಾನೆ ದಾಳಿಯಿಂದ ಸ್ಥಳೀಯರು ಭಯಭೀತರಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...