Thursday, September 17, 2026
Thursday, September 17, 2026

CM Siddharamaiah ಜನ ನಾಯಕ ಎಸ್.ಬಂಗಾರಪ್ಪ ಅವರನ್ನ ಸ್ಮರಿಸಿದ ಸಿದ್ಧರಾಮಯ್ಯ

Date:

CM Siddharamaiah ಜೀವನದಲ್ಲಿ ತಾನು ಕಂಡುಂಡ ಅಸಮಾನತೆ, ಅನ್ಯಾಯ, ಶೋಷಣೆಗಳ ವಿರುದ್ಧದ ಹೋರಾಟಕ್ಕೆ ರಾಜಕೀಯ ರಂಗ ಪ್ರವೇಶಿಸಿದ ಬಂಗಾರಪ್ಪನವರು, ದುರ್ಬಲ ಸಮುದಾಯಗಳ ಏಳಿಗೆಗಾಗಿಯೇ ಬದುಕಿನುದ್ದಕ್ಕೂ ಶ್ರಮಿಸಿದ ಧೀಮಂತ ನಾಯಕರು.

ಜನಪರ ಕಾಳಜಿ, ನೇರನಿಷ್ಠುರ ನಡೆ, ಸಮಾಜವಾದಿ ಚಿಂತನೆಗಳಲ್ಲಿ ಬಂಗಾರಪ್ಪನವರಿಗಿದ್ದ ಬದ್ಧತೆಯನ್ನು ಅವರ ಜನ್ಮದಿನದ ಸಂದರ್ಭದಲ್ಲಿ ನೆನೆಯುತ್ತಾ, ನಮಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...