Wednesday, February 4, 2026
Wednesday, February 4, 2026

S.N.Chennabasappa ರಾಗಿಗುಡ್ಡ ದೇವಸ್ಥಾನ ಪುನರ್ನಿರ್ಮಾಣ ಮತ್ತು ಪ್ರತಿಷ್ಠಾಪನಾ ಕಾರ್ಯ ಪರಿಶೀಲಿಸಿದ ಶಾಸಕ ಚೆನ್ನಿ

Date:

S.N.Chennabasappa ಮತಾಂಧರ ಆಕ್ರಮಣದಿಂದ ಹಾನಿಗೊಳಗಾಗಿದ್ದ ರಾಗಿಗುಡ್ಡದ ದೇವಸ್ಥಾನದ ಪುನರ್ನಿರ್ಮಾಣ ಮತ್ತು ಪ್ರತಿಷ್ಠಾಪನಾ ಕಾರ್ಯವು ಅಂತಿಮ ಹಂತ ತಲುಪಿದ್ದು, ಇದೆ ನವಂಬರ್ 3 ರಂದು ನಡೆಯಲಿರುವ ವಿಗ್ರಹದ ಪ್ರತಿಷ್ಠಾಪನಾ ಮಹೋತ್ಸವ ಹಾಗೂ ನೂತನ ಕಟ್ಟಡದ ಲೋಕಾರ್ಪಣ ಸಮಾರಂಭದ ಅಂಗವಾಗಿ ಕಾರ್ಯಕ್ರಮದ ಸಿದ್ಧತೆಗಳ ಕುರಿತು ಪರಿಶೀಲಿಸಲು ಇಂದು ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ದೇವಸ್ಥಾನಕ್ಕೆ ಭೇಟಿ ನೀಡಿ, ನಡೆಯುತ್ತಿರುವ ಅಂತಿಮ ಕಾಮಗಾರಿಗಳ ಪ್ರಗತಿಯನ್ನು ವೀಕ್ಷಿಸಿದರು.

S.N.Chennabasappa ಭೇಟಿಯ ಸಂದರ್ಭದಲ್ಲಿ ಸ್ಥಳೀಯ ಪ್ರಮುಖರು, ಕಾರ್ಯಕರ್ತರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...