Monday, February 2, 2026
Monday, February 2, 2026

Sakrebyle Elephant Camp ಶಿವಮೊಗ್ಗ ದಸರಾ ಆನೆ ” ಬಾಲಣ್ಣ” ನಿಗೆ ಕಿವಿಗೆ ಸರ್ಜರಿ, ಯಾವುದೇ ಪ್ರಾಣಾಪಾಯವಿಲ್ಲ- ತಜ್ಞ ವೈದ್ಯರ ತಂಡ

Date:

Sakrebyle Elephant Camp ದಸರಾ ಆನೆ ಬಾಲಣ್ಣನ ಕಿವಿಯನ್ನ ಸರ್ಜರಿ ಮೂಲಕ ವೈದ್ಯರು ತೆಗೆದಿದ್ದಾರೆ. ತೀವ್ರವಾಗಿ ಗ್ಯಾಂಗ್ರಿನ್ ಸೋಂಕಿನಿಂದಾಗಿ ಬಾಲಣ್ಣ ಆನೆಯ ಬಲಕಿವಿ ಸಂಪೂರ್ಣವಾಗಿ ಕಪ್ಪಾಗಿ ಕೀವು ಸೋರುತ್ತಿತ್ತು. ಈ ಹಿನ್ನೆಲೆಯಲ್ಲಿ ಆನೆಗೆ ತುರ್ತು ಚಿಕಿತ್ಸೆ ನೀಡಲು ಬೆಂಗಳೂರಿನಿಂದ ವಿಶೇಷ ವೈದ್ಯರ ತಂಡವು ಸಕ್ರೆಬೈಲು ಶಿಬಿರಕ್ಕೆ ಆಗಮಿಸಿತ್ತು.

ತಜ್ಞ ವೈದ್ಯರಾದ ಡಾ. ಚೆಟ್ಟುಯಪ್ಪ , ಡಾ. ವಸೀಮ್ ಸೇರಿದಂತೆ ಒಟ್ಟು ಐದು ಜನರ ವೈದ್ಯ ತಂಡದವರು ಆನೆಯ ಆರೋಗ್ಯವನ್ನು ಪರಿಶೀಲಿಸಿ ಚಿಕಿತ್ಸೆ ನೀಡಿದ್ದಾರೆ.

Sakrebyle Elephant Camp ಸೋಂಕು ತೀವ್ರವಾಗಿದ್ದರಿಂದ ಮತ್ತು ಗ್ಯಾಂಗ್ರಿನ್ ದೇಹದ ಇತರ ಭಾಗಗಳಿಗೆ ಹರಡುವ ಸಾಧ್ಯತೆ ಇದ್ದರಿಂದ ಕಿವಿಯನ್ನ ಸರ್ಜರಿ ಮೂಲಕ ತೆಗೆಯಲಾಗಿದೆ. ಆನೆಗೆ ಯಾವುದೇ ಪ್ರಾಣಪಾಯವಿಲ್ಲವೆಂದು ವೈದ್ಯರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...