Saturday, December 6, 2025
Saturday, December 6, 2025

Sakrebyle Elephant Camp ಶಿವಮೊಗ್ಗ ದಸರಾ ಆನೆ ” ಬಾಲಣ್ಣ” ನಿಗೆ ಕಿವಿಗೆ ಸರ್ಜರಿ, ಯಾವುದೇ ಪ್ರಾಣಾಪಾಯವಿಲ್ಲ- ತಜ್ಞ ವೈದ್ಯರ ತಂಡ

Date:

Sakrebyle Elephant Camp ದಸರಾ ಆನೆ ಬಾಲಣ್ಣನ ಕಿವಿಯನ್ನ ಸರ್ಜರಿ ಮೂಲಕ ವೈದ್ಯರು ತೆಗೆದಿದ್ದಾರೆ. ತೀವ್ರವಾಗಿ ಗ್ಯಾಂಗ್ರಿನ್ ಸೋಂಕಿನಿಂದಾಗಿ ಬಾಲಣ್ಣ ಆನೆಯ ಬಲಕಿವಿ ಸಂಪೂರ್ಣವಾಗಿ ಕಪ್ಪಾಗಿ ಕೀವು ಸೋರುತ್ತಿತ್ತು. ಈ ಹಿನ್ನೆಲೆಯಲ್ಲಿ ಆನೆಗೆ ತುರ್ತು ಚಿಕಿತ್ಸೆ ನೀಡಲು ಬೆಂಗಳೂರಿನಿಂದ ವಿಶೇಷ ವೈದ್ಯರ ತಂಡವು ಸಕ್ರೆಬೈಲು ಶಿಬಿರಕ್ಕೆ ಆಗಮಿಸಿತ್ತು.

ತಜ್ಞ ವೈದ್ಯರಾದ ಡಾ. ಚೆಟ್ಟುಯಪ್ಪ , ಡಾ. ವಸೀಮ್ ಸೇರಿದಂತೆ ಒಟ್ಟು ಐದು ಜನರ ವೈದ್ಯ ತಂಡದವರು ಆನೆಯ ಆರೋಗ್ಯವನ್ನು ಪರಿಶೀಲಿಸಿ ಚಿಕಿತ್ಸೆ ನೀಡಿದ್ದಾರೆ.

Sakrebyle Elephant Camp ಸೋಂಕು ತೀವ್ರವಾಗಿದ್ದರಿಂದ ಮತ್ತು ಗ್ಯಾಂಗ್ರಿನ್ ದೇಹದ ಇತರ ಭಾಗಗಳಿಗೆ ಹರಡುವ ಸಾಧ್ಯತೆ ಇದ್ದರಿಂದ ಕಿವಿಯನ್ನ ಸರ್ಜರಿ ಮೂಲಕ ತೆಗೆಯಲಾಗಿದೆ. ಆನೆಗೆ ಯಾವುದೇ ಪ್ರಾಣಪಾಯವಿಲ್ಲವೆಂದು ವೈದ್ಯರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...