Sunday, June 7, 2026
Sunday, June 7, 2026

Jnaneshwari Goshala ಜನ್ಮದಿನದ ವಿಶೇಷವಾಗಿ ಗೋಶಾಲೆಗೆ ಗೋಗ್ರಾಸ ಕೊಡುಗೆ ನೀಡಿದ ಶಾಸಕ ಸಂಗಮೇಶ್ವರ್

Date:

Jnaneshwari Goshala ಭದ್ರಾವತಿ ಶಾಸಕರಾದ ಶ್ರೀ ಸಂಗಮೇಶ್ವರ ಹುಟ್ಟು ಹಬ್ಬದ ಸಲುವಾಗಿ ಹುಣಸೂಡಿನಲ್ಲಿರುವ ಶ್ರೀ ಜ್ಞಾನೇಶ್ವರಿ ಗೋಶಾಲೆಗೆ ಅವರ ಅಭಿಮಾನಿ ಬಳಗದವರು ಹಾಗೂ ಶಿಮೊಗ್ಗ ಯುವ ಕಾಂಗ್ರೆಸ್ ಮುಖಂಡರು ಆದ ಮಧುಣ್ಣ, ಸ್ನೇಹಿತರು ಗೋಶಾಲೆಗೆ ಗೋವುಗಳಿಗೆ ಅಗತ್ಯವಾಗಿ ಬೇಕಾಗಿರುವ 20 ಚೀಲ ಹಿಂಡಿ, ಒಂದು ಚೀಲ ಬೆಲ್ಲ, ಬಾಳೆಹಣ್ಣು ಹಾಗೂ ಮೇವುಗಳನ್ನು ನೀಡಿ ಗೋಮಾತೆಯ ಆಶೀರ್ವಾದವನ್ನು ಪಡೆದುಕೊಂಡರು.

ಈ ಸಂದರ್ಭದಲ್ಲಿ ಜ್ಞಾನೇಶ್ವರಿ ಗೋಶಾಲೆಯ ಉಪಾಧ್ಯಕ್ಷರಾದ ಪ್ರಶಾಂತ್ ರಾಯ್ಕರ್
ಗೋಶಾಲೆ ಆಡಳಿತ ಮಂಡಳಿಯ ಸದಸ್ಯರು. ಕಾಂಗ್ರೆಸಿನ ಮುಖಂಡರು ಪದಾಧಿಕಾರಿಗಳು ಉಪಸ್ಥಿತರಿದ್ದರು.

Jnaneshwari Goshala ಇದೇ ಸಂದರ್ಭದಲ್ಲಿ ಗೋಮಾತೆಗೆ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

SHARATH ANANTHAMURTHY ಶಿಕ್ಷಣದ ಜೊತೆ ಕೌಶಲ್ಯಾಭಿವೃದ್ಧಿ ಹೊಂದದಿದ್ದರೆ ಅದು ಅಪೂರ್ಣ- ಪ್ರೊ.ಶರತ್ ಅನಂತ ಮೂರ್ತಿ.

SHARATH ANANTHAMURTHY ಶಿಕ್ಷಣದ ಜೊತೆಗೆ ಕೌಶಲ್ಯಾಭಿವೃದ್ಧಿ ಹೊಂದದಿದ್ದರೆ ಅದು ಅಪೂರ್ಣವಾಗಿರುತ್ತದೆ. ಕೇವಲ...

Akashavani Bhadravati ಜೂನ್ ತಿಂಗಳ ಪ್ರತೀ ಭಾನುವಾರ ಆಕಾಶವಾಣಿ ಭದ್ರಾವತಿ ಕೇಂದ್ರದ ಮೂಲಕ ” ಜೈಲು ಹಕ್ಕಿಗಳ ಗಾನಸುಧೆ” ಆಲಿಸಿ.

Akashavani Bhadravati ಭದ್ರಾವತಿ ಆಕಾಶವಾಣಿಯಲ್ಲಿ ಜೂನ್ 2026ರ ಪ್ರತಿ ಭಾನುವಾರ ಸಂಜೆ 4.00...