Yogesh H C ನೂರು ಜನ ರಕ್ತಧಾನಿಗಳೊಂದಿಗೆ 75 ನೆ ಬಾರಿ ರಕ್ತದಾನ ಮಾಡಿ. ಕೃತಜ್ಞತೆ ಸಲ್ಲಿಸಿದ ಹೆಚ್ ಸಿ ಯೋಗೇಶ್
ದಾನಗಳಲ್ಲಿ ಅತ್ಯಂತ ಶ್ರೇಷ್ಠವಾದ ದಾನ ರಕ್ತದಾನ ಇಂತಹ ಪವಿತ್ರ ಕಾರ್ಯದಲ್ಲಿ ಸ್ವಯಂ ಪ್ರೇರಿತರಾಗಿ ಭಾಗವಹಿಸಿ ರಕ್ತದಾನ ಮಾಡಿ ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡ ರಕ್ತದಾನಿಗಳಿಗೆ ಕೃತಜ್ಞತೆ ಸಲ್ಲಿಸಿ ಮಾತನಾಡಿದರು ಮನುಕುಲದ ಮಾನವೀಯ ಸೇವೆಗಳಿಗೆ ಶಿವಮೊಗ್ಗ ನಗರದ ಸಾರ್ವಜನಿಕರು ಸದಾ ನಮ್ಮ ಜೊತೆ ಕೈಜೋಡಿಸುತ್ತಾರೆ ಎನ್ನುವುದಕ್ಕೆ ಇವತ್ತಿನ ರಕ್ತದಾನ ಶಿಬಿರವೇ ಸಾಕ್ಷಿ . ರಕ್ತದಾನಿಗಳು ಸಮಾಜದಲ್ಲಿ ನಿಜವಾದ ಹೀರೋಗಳು ನಮ್ಮ ಕರೆಗೆ ಸ್ಪಂದಿಸಿ. ನೂರು ಜನರು ರಕ್ತದಾನ ಮಾಡುವುದರ ಮುಖಾಂತರ ಪವಿತ್ರ ದಾನಿಗಳಾಗಿದ್ದಾರೆ ಎಂದು ನುಡಿದ ಅವರು ಮುಂಬರುವ ದಿನಗಳಲ್ಲಿ ಇನ್ನೂ ಹಲವಾರು ಮನುಕುಲದ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದರು ಇದೇ ಸಂದರ್ಭದಲ್ಲಿ ಎಲ್ಲಾ ರಕ್ತದಾನಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಉಡುಗೊರೆ ಗಳನ್ನು ನೀಡಿ . ಗೌರವಿಸಿದರು ಇದೇ ಸಂದರ್ಭದಲ್ಲಿ ನೂರಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿದ ರಕ್ತದಾನಗಳಿಗೆ ಸನ್ಮಾನಿಸಿ ಶುಭ ಹಾರೈಸಿದರು
Yogesh H C ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾದ ಎಂ ಬಿ ಶಿವಕುಮಾರ ಕಾಶಿ ವಿಶ್ವನಾಥ. ಗ್ಯಾರೆಂಟಿ ಸಮಿತಿಯ ಸದಸ್ಯರಾದ ಎಚ್ ಎಮ್ ಮಧು.
ಕೆ .ದೇವೇಂದ್ರಪ್ಪ ಸ್ವಯಂ ಪ್ರೇರಿತ ರಕ್ತದಾನಿಗಳ ಸೇವಾ ಸಂಸ್ಥೆಯ ಅಧ್ಯಕ್ಷರಾದ ಧರಣೇಂದ್ರ ದಿನಕರ್. ಮಾಜಿ ಅಧ್ಯಕ್ಷರಾದ ಜಿ ವಿಜಯಕುಮಾರ್. ರೆಡ್ ಕ್ರಾಸ್ ಸಭಾಪತಿ ಎಸ್ ಪಿ ದಿನೇಶ್
ಗೌರವ ಕಾರ್ಯದರ್ಶಿ. ಡಾ ದಿನೇಶ್. ಕಾಂಗ್ರೆಸ್ ಮುಖಂಡರಾದ .ಎಸ್ ಚಿನ್ನಪ್ಪ ಹಾಗೂ ಹಲವಾರು ಜನ ಕಾಂಗ್ರೆಸ್ ಮುಖಂಡರು ಯೋಗೀಶ್ ಅಭಿಮಾನಿ ಬಳಗದವರು ರಕ್ತದಾನಿಗಳು ಈ ಶಿಬಿರದಲ್ಲಿ ಪಾಲ್ಗೊಂಡಿದ್ದರು
Yogesh H C ಮನುಕುಲದ ಮಾನವೀಯ ಸೇವೆಗಳಿಗೆ ಶಿವಮೊಗ್ಗ ನಾಗರೀಕರ ಸ್ಪಂದನ ಶ್ಲಾಘನೀಯ- ಹೆಚ್.ಸಿ.ಯೋಗೇಶ್.
Date:
