Monday, August 10, 2026
Monday, August 10, 2026

Purandara Dasa ಆರಗ ಸ್ಥಳವನ್ನು ಪುರಂದರದಾಸರ ಹುಟ್ಟೂರು ಎಂದು ಪರಿಗಣಿಸಿ, ಅಭಿವೃದ್ಧಿಪಡಿಸಿ- ಶ್ರೀಪ್ರಸನ್ನನಾಥಶ್ರೀ

Date:

Purandara Dasa ತ್ಯಾಗಮಯ ಜೀವನದ ಮೂಲಕ ದಾಸರು ನಮಗೆ ಮುಕ್ತಿ ಮಾರ್ಗ ತೋರಿಸಿದ್ದಾರೆ. ಅವರ ಕೀರ್ತನೆಗಳು ಇಂದಿಗೂ ಪ್ರಸ್ತುತವಾಗಿವೆ. ಆರಗವನ್ನು ಪುರಂದರದಾಸರ ಹುಟ್ಟೂರು ಎಂದು ಗುರುತಿಸಿ ಅಭಿವೃದ್ಧಿಪಡಿಸಬೇಕು ಎಂದು ಶ್ರೀಗಳು ಹೇಳಿದರು.
ಆರಗದಲ್ಲಿ ನಡೆದ ಪುರಂದರದಾಸರ ಕೀರ್ತನೋತ್ಸವದಲ್ಲಿ ಆದಿಚುಂಚನಗಿರಿ ಶ್ರೀಗಳು ಮಾತನಾಡಿದರು.

ಆರಗದಲ್ಲಿ ಆದಿಚುಂಚನಗಿರಿ ಶಿವಮೊಗ್ಗ ಶಾಖಾ ಮಠದ ಶ್ರೀಪ್ರಸನ್ನನಾಥ ಸ್ವಾಮಿಗಳು, 35ನೇ ವಾರ್ಷಿಕೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ದಾಸವರೇಣ್ಯ ಪುರಂದರ ದಾಸರ ಕೀರ್ತನೋತ್ಸವದ ಸಾನ್ನಿಧ್ಯವಹಿಸಿ ಅವರು ಆಶೀರ್ವಚನ ನೀಡಿದರು.

Purandara Dasa ಸಾಮಾನ್ಯ ಸೂತ್ರದಡಿ ಜೀವನ ಕಂಡುಕೊಳ್ಳುವ ಪ್ರಯತ್ನ ನಮ್ಮದಾದರೆ ಭಕ್ತಿ ಮೂಲಕ ಮುಕ್ತಿ ಪಡೆಯಲು ಸಾಧ್ಯವಾಗುತ್ತದೆ. ಭಗವಂತ ಅನೇಕ ಅವತಾರಗಳಲ್ಲಿ ಜಗತ್ತಿನಲ್ಲಿಕಾಣಿಸಿಕೊಂಡಿದ್ದು, ಸರಳವಾದ ಬದುಕಿಗೆ ಶಕ್ತಿ ಇದೆ ಎಂಬುದನ್ನು ನಾವುಗಳು ಗೊತ್ತು ಮಾಡಿಕೊಳ್ಳಬೇಕು. ನವಕೋಟಿ ನಾರಾಯಣ ಹೆಸರಲ್ಲಿ ಶ್ರೀಮಂತಿಕೆ ಹೊಂದಿದ್ದ ಶ್ರೀನಿವಾಸ ನಾಯಕನಿಗೆ ಸತ್ಯ ದರ್ಶನವಾದಾಗ ಭಕ್ತಿಯ ಮಹತ್ವ ಅರಿತ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...