Sunday, August 2, 2026
Sunday, August 2, 2026

ಹಾಪ್ ಕಾಮ್ಸ್ ಸಂಘದ ಅಧ್ಯಕ್ಷರಾಗಿ ಎಸ್.ಎಂ. ಶರತ್ ಮರಿಯಪ್ಪ ಆಯ್ಕೆ

Date:

ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಬೆಳೆಗಾರರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣ ಸಹಕಾರ (ಹಾಪ್‌ಕಾಮ್ಸ್) ಸಂಘದ ಇತ್ತೀಚಿಗೆ ನಡೆದ ನಿರ್ದೇಶಕರ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ಯುವನಾಯಕ ಶ್ರೀ ಡಾII ಎಸ್.ಎಂ ಶರತ್ ಮರಿಯಪ್ಪ ನವರನ್ನು ಶಿವಮೊಗ್ಗ ಯುವ ಕಾಂಗ್ರೆಸ್ ನಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್, ಸೂಡಾ ಸದಸ್ಯರಾದ ಎಂ ಪ್ರವೀಣ್ ಕುಮಾರ್, ಜಿಲ್ಲಾ ಯುವ ಕಾಂಗ್ರೆಸ್ ನ ಮುಖಂಡ ಹೆಚ್. ಪಿ. ಗಿರೀಶ್, ನಗರ ಯುವ ಕಾಂಗ್ರೆಸ್ ಮುಖಂಡ ಬಿ ಲೋಕೇಶ್, ಪಂಚ ಗ್ಯಾರೆಂಟಿ ಪ್ರಾಧಿಕಾರದ ಸದಸ್ಯರಾದ ಎಸ್ ಕುಮಾರೇಶ್, ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಪುಷ್ಪಕ್ ಕುಮಾರ್ ,ಕೆ ಎಲ್ ಪವನ್, ಎಂ ರಾಕೇಶ್, ಉಮೇಶ್ ಬಾಳೆಗುಂಡಿ, ಟಿ .ಗುರುಪ್ರಸಾದ್ , ರಾಜೇಶ್ ಮಂದಾರ, ಚಂದ್ರು ಗೆಡ್ಡೆ, ಇರ್ಫಾನ್, ಸಚಿನ್, ರಹೀಲ್, ಕಿರಣ್, ಮಿಥುನ್, ರಾಘವೇಂದ್ರ, ರಘು ಗೌಡ, ಫ್ಯಾಕ್ಟರಿ ಕಿರಣ್, ಚೇತನ್, ರಾಜು, ಶಮ್ಮು, ಮನ್ವಿತ್ ಜೈನ್, ಅಕ್ಷಯ್ ಹಾಗೂ ಇತರರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...