Monday, March 30, 2026
Monday, March 30, 2026

ಹೊಸ ತಲೆಮಾರಿನ ಯುವಜನತೆಗೆ ಉಪಯುಕ್ತ ಪುಸ್ತಕ- ಪ್ರೊ.ಶ್ರೀಕಂಠ ಕೂಡಿಗೆ

Date:

ಶಿವಮೊಗ್ಗದ ಸಾಹಿತಿ ಆರ್.ಶೇಖರ್ ಬರೆದ ಪುಸ್ತಕ (ವ್ಯಕ್ತಿ ಚಿತ್ರಗಳು )”ಚರಿತ್ರೆಯ ಪುಟಗಳಿಂದ.”ಇದರಲ್ಲಿ 53 ಲೇಖನಗಳಿವೆ. ಈ ಪುಸ್ತಕದ ಬಿಡುಗಡೆಯು ತಾ.6.11.2025 ರಂದು ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಜರುಗಿತು.

ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಹಿರಿಯ ಸಾಹಿತಿ ಪ್ರೊ.ಕೆ.ಶ್ರೀಕಂಠ ಕೂಡಿಗೆ ಅವರು “ಇದೊಂದು ಉಪಯುಕ್ತ ಪುಸ್ತಕ.ವಿಶೇಷವಾಗಿ ಹೊಸ ತಲೆಮಾರಿನ ಯುವಕರಿಗೆ ಹೆಚ್ಚು ಉಪಯೋಗವಾಗುತ್ತ ದೆ.
ಸಾಮಾನ್ಯ ಜ್ಞಾನ ಹೆಚ್ಚಿಸಿಕೊಳ್ಳಲು, ತಿಳುವಳಿಕೆ ಜಾಸ್ತಿಮಾಡಿಕೊಳ್ಳಲು ಈ ಪುಸ್ತಕ ಉಪಯುಕ್ತ ಎಂದರು.
ತಮಿಳು ಮಾತೃಭಾಷೆ ಯಾದರು ಶೇಖರ್ “ಅಂಗೈಯಲ್ಲಿ ಅರಿವು “ಮತ್ತು ಚರಿತ್ರೆಯ ಪುಟಗಳಿಂದ (2ನೇ ಭಾಗ) ) ಎಂಬ ಪುಸ್ತಕಗಳನ್ನು ಪ್ರಕಟಿಸುತ್ತಿದ್ದಾರೆ.
ಅವರಿಗೆ ಅಭಿನಂದನೆಗಳು. ಎಂದಯ ಹೇಳಿದರು. ಪುಸ್ತಕ ಕುರಿತು ಲೇಖಕ ಆರ್.ಕುಮಾರ್ ವಿವರವಾಗಿ ಮಾತನಾಡಿದರು.
ನಟನo ಬಾಲ್ಯನಾಟ್ಯ ಕೇಂದ್ರದ
ಡಾ.ಎಸ್.ಕೇಶವ ಕುಮಾರ್ ಪಿಳ್ಳೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಎಲ್ಲರೂ ಸಹಬಾಳ್ವೆ,ಸಹಕಾರ ಸೇವಾ ಮನೋಭಾವನೆಯಿಂದ ಬಾಳಬೇಕೆಂಬುದೇ ಮಹಾವೀರರ ಸಂದೇಶ- ಕೆ. ರಂಗನಾಥ್

ನಮ್ಮೂರ ಬಳಗದ ವತಿಯಿಂದ ಭಾರತೀಯ ಧಾರ್ಮಿಕ ಸುಧಾರಕರು ಮತ್ತು ಆಧ್ಯಾತ್ಮಿಕ ನಾಯಕರು...

Adichunchabagiri Education Trust ದೇಹ ಆರೋಗ್ಯವಾಗಿದ್ದರೆ, ದೇಶವೂ ಆರೋಗ್ಯ- ಶ್ರೀನಾದಮಾಯಾನಂದನಾಥಶ್ರೀ

ದೇಹದ ಆರೋಗ್ಯ ಉತ್ತಮವಾಗಿದ್ದರೆ, ದೇಶದ ಆರೋಗ್ಯವೂ ಚೆನ್ನಾಗಿರುತ್ತದೆ ಎಂದು ಶ್ರೀ ಆದಿ...

Klive Special Article ಮರೆಯಲಾಗದ ಮಾನವೀಯ ಸಂದೇಶ ಸಾರಿದ ಶ್ರೀಮಹಾವೀರ. ...

Klive Special Article ಜನ ಸಂಸ್ಕೃತಿಗಳು ನಿಂತ ನೀರಾದಾಗಲೆಲ್ಲಾ ಅದನ್ನು...