Monday, May 4, 2026
Monday, May 4, 2026

ವಂದೇ ಮಾತರಂ ಗೀತೆಗೆ 150 ವರ್ಷ ಸಂದ ವಿಶೇಷವಾಗಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಮಾಲಾರ್ಪಣೆ

Date:

ಈ ದಿನ ಭಾರತದ ರಾಷ್ಟ್ರಗೀತೆಗೆ 150 ವರ್ಷಗಳ ಸಂಭ್ರಮದ ಪ್ರಯುಕ್ತ ಭಾರತೀಯರಲ್ಲಿ ದೇಶ ಅಭಿಮಾನವನ್ನು ಹೆಚ್ಚಿಸಲು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಸಾಮೂಹಿಕ ಒಂದೇ ಮಾತರಂ ಗೀತೆಯನ್ನು ಆಯೋಜಿಸುವ ಮೂಲಕ ಸಮಸ್ತ ರಾಷ್ಟ್ರಭಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ಒಂದು ಕಾರ್ಯಕ್ರಮದಲ್ಲಿ ಪ್ರಮುಖರಾದ ವಿಜಯ ರೇವಣ್ಣ ಕರ್ ಪರಿಸರ ರಮೇಶ್. ಪ್ರಫುಲ್ಲಚಂದ್ರ ಹೆಚ್. (ಅಧ್ಯಕ್ಷರು ಎಪಿಎಂಸಿ ಆಟೋ ಚಾಲಕರ ಸಂಘ) ಮುಕುಂದಣ್ಣ. ವಾಗೀಶ್( ನ್ಯಾಯವಾದಿಗಳು) ರಾಘವೇಂದ್ರ( ಲಾರಿ ಮಾಲೀಕರು ಶೇಷಾದ್ರಿಪುರಂ) ಪವನ್ ಕುಮಾರ್ ಹಾಗೂ ರಾಷ್ಟ್ರಾಭಿಮಾನಿಗಳು ಮತ್ತು ಧರ್ಮ ಅಭಿಮಾನಿಗಳು ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...