Friday, August 14, 2026
Friday, August 14, 2026

ವಂದೇ ಮಾತರಂ ಗೀತೆಗೆ 150 ವರ್ಷ ಸಂದ ವಿಶೇಷವಾಗಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಮಾಲಾರ್ಪಣೆ

Date:

ಈ ದಿನ ಭಾರತದ ರಾಷ್ಟ್ರಗೀತೆಗೆ 150 ವರ್ಷಗಳ ಸಂಭ್ರಮದ ಪ್ರಯುಕ್ತ ಭಾರತೀಯರಲ್ಲಿ ದೇಶ ಅಭಿಮಾನವನ್ನು ಹೆಚ್ಚಿಸಲು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಸಾಮೂಹಿಕ ಒಂದೇ ಮಾತರಂ ಗೀತೆಯನ್ನು ಆಯೋಜಿಸುವ ಮೂಲಕ ಸಮಸ್ತ ರಾಷ್ಟ್ರಭಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ಒಂದು ಕಾರ್ಯಕ್ರಮದಲ್ಲಿ ಪ್ರಮುಖರಾದ ವಿಜಯ ರೇವಣ್ಣ ಕರ್ ಪರಿಸರ ರಮೇಶ್. ಪ್ರಫುಲ್ಲಚಂದ್ರ ಹೆಚ್. (ಅಧ್ಯಕ್ಷರು ಎಪಿಎಂಸಿ ಆಟೋ ಚಾಲಕರ ಸಂಘ) ಮುಕುಂದಣ್ಣ. ವಾಗೀಶ್( ನ್ಯಾಯವಾದಿಗಳು) ರಾಘವೇಂದ್ರ( ಲಾರಿ ಮಾಲೀಕರು ಶೇಷಾದ್ರಿಪುರಂ) ಪವನ್ ಕುಮಾರ್ ಹಾಗೂ ರಾಷ್ಟ್ರಾಭಿಮಾನಿಗಳು ಮತ್ತು ಧರ್ಮ ಅಭಿಮಾನಿಗಳು ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...