Sunday, March 29, 2026
Sunday, March 29, 2026

S.N Channabasappa ಗಾಂಧಿಬಜಾರಿನಲ್ಲಿನ ವರ್ತಕರು ಮತ್ತು ಸ್ಥಳೀಯರ ಸಮಸ್ಯೆ ಅಲಿಸಿದ ಶಾಸಕ ಚೆನ್ನಿ

Date:

S N Channabasappa ಇಂದು ಬೆಳಿಗ್ಗೆ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಶಿವಮೊಗ್ಗ ನಗರದ ಗಾಂಧಿ ಬಜಾರ್ ಪ್ರದೇಶಕ್ಕೆ ಭೇಟಿ ನೀಡಿ, ಸ್ಥಳೀಯ ನಿವಾಸಿಗಳು ಹಾಗೂ ವರ್ತಕರ ಸಮಸ್ಯೆಗಳನ್ನು ಆಲಿಸಿದರು. ಪ್ರತಿ ಮಂಗಳವಾರ ನಡೆಯುವ ಸಂತೆ ಸಮಯದಲ್ಲಿ ಉಂಟಾಗುತ್ತಿದ್ದ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸ್ಥಳೀಯರಿಂದ ಬಂದ ಅಹವಾಲುಗಳನ್ನು ಪರಿಶೀಲಿಸಿದರು.

S N Channabasappa ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಸ್ಥಳೀಯರು ಮತ್ತು ವರ್ತಕರ ಮಧ್ಯೆ ಉಂಟಾಗಿದ್ದ ಗೊಂದಲಗಳನ್ನು ಶಾಂತಿಯುತವಾಗಿ ಪರಿಹರಿಸುವ ಕ್ರಮ ಕೈಗೊಳ್ಳಲಾಯಿತು. ಸಾರ್ವಜನಿಕರ ಸಹಕಾರದೊಂದಿಗೆ ಗಾಂಧಿ ಬಜಾರ್ ಪ್ರದೇಶವನ್ನು ಇನ್ನಷ್ಟು ಸುಗಮ, ಸ್ವಚ್ಛ ಮತ್ತು ವ್ಯಾಪಾರ ಸ್ನೇಹಿ ವಾತಾವರಣವಾಗಿಸಲು ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ತೇರಿನ ನಡುವೆ ಮೆರೆದ ಹೆತ್ತ ತಾಯಿಯ ಮೇಲಿನ ಮಮತೆ.ಲೇ: ಡಾ.ಹೆಚ್.ಬಿ.ಮಂಜುನಾಥ್.

ಜೀವನೋತ್ಸಾಹ ಹಾಗೂ ಹಿರಿಯರಲ್ಲಿ ಪ್ರೀತಿ ವಾತ್ಸಲ್ಯ ಹೇಗಿರಬೇಕು ಎಂಬುದಕ್ಕೆ ಇದೊಂದು ಹೃದಯಸ್ಪರ್ಶಿ...

CM Siddharamaih ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ 8000 ಹುದ್ದೆಗಳನ್ನ ಭರ್ತಿ ಮಾಡಲಾಗುವುದು,- ಸಿದ್ಧರಾಮಯ್ಯ.

CM Siddharamaih ಪೊಲೀಸ್ ಸೇವೆಯಲ್ಲಿ ಶಿಸ್ತು, ಸಂಯಮ, ಪ್ರಾಮಾಣಿಕತೆ, ಮಾನವೀಯತೆ ಬಹಳ ಮುಖ್ಯ....

Kuvempu University ಜೋನ್ ಲೀಲಾ ಮಾಡ್ತಾ ಅವರಿಗೆ ಪಿಎಚ್.ಡಿ. ಪದವಿ

Kuvempu University  ಎನ್.ಶಾಂತನಾಯ್ಕ ಮಾರ್ಗದರ್ಶನದಲ್ಲಿ ಜೋನ್ ಲೀಲಾ ಮಾಡ್ತಾ ಕಲಾ ಅಧ್ಯಯನ...