Krishnarajendra Water Treatment Plant ನಗರದ ಮಂಡ್ಲಿ ಭಾಗದಲ್ಲಿ ಮೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ನ. 14 ರಂದು ವಿದ್ಯುತ್ ನಿಲುಗಡೆ ಮಾಡುವುದರಿಂದ ನ.14 ಮತ್ತು 15 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜು ವ್ಯತ್ಯಯವಾಗುತ್ತಿದ್ದು, ಈ ಪ್ರದೇಶಗಳ ಸಾರ್ವಜನಿಕರು ಮಂಡಳಿಯೊAದಿಗೆ ಸಹಕರಿಸುವಂತೆ ಕನನೀಸ ಮತ್ತು ಒಚ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Krishnarajendra Water Treatment Plant ಶಿವಮೊಗ್ಗ ನಾಗರಿಕರೇ ಗಮನಿಸಿ!.ನವೆಂಬರ್ 14 &15 ಕುಡಿಯುವ ನೀರು ಸರಬರಾಜು ಇಲ್ಲ.
Date:
