Thursday, September 17, 2026
Thursday, September 17, 2026

CM Siddharamaiah ಶಿವಮೊಗ್ಗದ ಎಸ್.ಕೆ.ಮರಿಯಪ್ಪ ಅವರಿಗೆ “ಸಹಕಾರಿ ರತ್ನ” ಪ್ರಶಸ್ತಿ ಪ್ರದಾನ

Date:

CM Siddharamaiah ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಕರ್ನಾಟಕ ರಾಜ್ಯ ಸರ್ಕಾರದಿಂದ ಸಹಕಾರ ಚಳುವಳಿಗೆ ವಿಶೇಷ ಸೇವೆ ಸಲ್ಲಿಸಿರುವ ಶಿವಮೊಗ್ಗ ಸಹಕಾರಿ ಕ್ಷೇತ್ರದ ದುರೀಣ ಎಸ್ ಕೆ ಮರಿಯಪ್ಪ ರವರಿಗೆ ‘ಸಹಕಾರಿ ರತ್ನ’ ಪ್ರಶಸ್ತಿ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...