Tuesday, May 5, 2026
Tuesday, May 5, 2026

Breaking News ಮತ್ತೆ ಕಾಡುತ್ತಿರುವ ಕಾಡಾನೆ ಸುಳಿದಾಟ, ಮಲೆಶಂಕರ, ಪುರದಾಳು ಗ್ರಾಮಸ್ಥರಲ್ಲಿ ಮೂಡಿದ ಆತಂಕ

Date:

Breaking News ಶಿವಮೊಗ್ಗ ತಾಲೂಕಿನ ಮಲೆ ಶಂಕರ, ಮಂಜರಿಕೊಪ್ಪ , ಪುರದಾಳು ಹಾಗೂ ಸಿರಿಗೆರೆ ಭಾಗದಲ್ಲಿ ಕಾಡಾನೆ ಕಾಣಿಸಿಕೊಂಡಿದೆ. ಇದರಿಂದಾಗಿ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಕಳೆದ ವಾರದಲ್ಲಿ ಪುರದಾಳು ಭಾಗದ ಹಲವೆಡೆ ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ ನಡೆಸಿತ್ತು. 50 ಎಕರೆಗೂ ಹೆಚ್ಚು ಬೆಳೆ ನಾಶವಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...