Saturday, December 6, 2025
Saturday, December 6, 2025

Breaking News ಮತ್ತೆ ಕಾಡುತ್ತಿರುವ ಕಾಡಾನೆ ಸುಳಿದಾಟ, ಮಲೆಶಂಕರ, ಪುರದಾಳು ಗ್ರಾಮಸ್ಥರಲ್ಲಿ ಮೂಡಿದ ಆತಂಕ

Date:

Breaking News ಶಿವಮೊಗ್ಗ ತಾಲೂಕಿನ ಮಲೆ ಶಂಕರ, ಮಂಜರಿಕೊಪ್ಪ , ಪುರದಾಳು ಹಾಗೂ ಸಿರಿಗೆರೆ ಭಾಗದಲ್ಲಿ ಕಾಡಾನೆ ಕಾಣಿಸಿಕೊಂಡಿದೆ. ಇದರಿಂದಾಗಿ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಕಳೆದ ವಾರದಲ್ಲಿ ಪುರದಾಳು ಭಾಗದ ಹಲವೆಡೆ ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ ನಡೆಸಿತ್ತು. 50 ಎಕರೆಗೂ ಹೆಚ್ಚು ಬೆಳೆ ನಾಶವಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...