Sunday, August 2, 2026
Sunday, August 2, 2026

Kencharayaswamy Temple ಶ್ರೀಕೃಷ್ಣನ ಅಲಂಕಾರದಲ್ಲಿ ಶೋಭಿಸಿದ ಶ್ರೀಕೆಂಚರಾಯಸ್ವಾಮಿ

Date:

Kencharayaswamy Temple ಶಿವಮೊಗ್ಗ ನಗರದ ಸೀಗೆಹಟ್ಟಿ ಶ್ರೀ ಕೆಂಚರಾಯಸ್ವಾಮಿ ದೇವಸ್ಥಾನ ಸೇವಾ ಸಮಿತಿ ವತಿಯಿಂದ ಶ್ರೀ ಕೆಂಚರಾಯ ಸ್ವಾಮಿಗೆ ಕಾರ್ತಿಕ ದೀಪೋತ್ಸವದ ಅಂಗವಾಗಿ ಶ್ರೀ ಕೃಷ್ಣನ ಅಲಂಕಾರ ಮಾಡಲಾಗಿತ್ತು.
ಕಾರ್ತಿಕ ಮತ್ತು ದೀಪೋತ್ಸವ ಕಾರ್ಯಕ್ರಮದಲ್ಲಿ ಅಧಿಕ ಸಂಖ್ಯೆಯಲ್ಲಿ ಭಕ್ತಾಧಿಗಳು ಪಾಲ್ಗೊಂಡು ಶ್ರೀ ಕೆಂಚರಾಯನ ಕೃಪೆಗೆ ಪಾತ್ರರಾದರು. ನಂತರ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಶ್ರೀ ಕೃಷ್ಣನ ಅಲಂಕಾರದಲ್ಲಿ ಕಲಾವಿದ ಆರ್.ಮಲ್ಲಿಕಾರ್ಜುನ್ ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...

D.K.Sivakumar ರಾಜ್ಯದಲ್ಲಿ 70.000 ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭ – ಡಿ.ಕೆ.ಶಿವಕುಮಾರ್

D.K.Sivakumar ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಹೆಚ್ಚು ಸರ್ಕಾರಿ...