Saturday, December 6, 2025
Saturday, December 6, 2025

Kencharayaswamy Temple ಶ್ರೀಕೃಷ್ಣನ ಅಲಂಕಾರದಲ್ಲಿ ಶೋಭಿಸಿದ ಶ್ರೀಕೆಂಚರಾಯಸ್ವಾಮಿ

Date:

Kencharayaswamy Temple ಶಿವಮೊಗ್ಗ ನಗರದ ಸೀಗೆಹಟ್ಟಿ ಶ್ರೀ ಕೆಂಚರಾಯಸ್ವಾಮಿ ದೇವಸ್ಥಾನ ಸೇವಾ ಸಮಿತಿ ವತಿಯಿಂದ ಶ್ರೀ ಕೆಂಚರಾಯ ಸ್ವಾಮಿಗೆ ಕಾರ್ತಿಕ ದೀಪೋತ್ಸವದ ಅಂಗವಾಗಿ ಶ್ರೀ ಕೃಷ್ಣನ ಅಲಂಕಾರ ಮಾಡಲಾಗಿತ್ತು.
ಕಾರ್ತಿಕ ಮತ್ತು ದೀಪೋತ್ಸವ ಕಾರ್ಯಕ್ರಮದಲ್ಲಿ ಅಧಿಕ ಸಂಖ್ಯೆಯಲ್ಲಿ ಭಕ್ತಾಧಿಗಳು ಪಾಲ್ಗೊಂಡು ಶ್ರೀ ಕೆಂಚರಾಯನ ಕೃಪೆಗೆ ಪಾತ್ರರಾದರು. ನಂತರ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಶ್ರೀ ಕೃಷ್ಣನ ಅಲಂಕಾರದಲ್ಲಿ ಕಲಾವಿದ ಆರ್.ಮಲ್ಲಿಕಾರ್ಜುನ್ ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...