Sunday, August 2, 2026
Sunday, August 2, 2026

B.Y.Raghavendra ಸೀಎಂ ಕುರ್ಚಿ ಹಗ್ಗ ಜಗ್ಗಾಟದಲ್ಲಿ ರಾಜ್ಯದ ಅಭಿವೃದ್ಧಿ ಕುಸಿದಿದೆ. ಸಂಸದ ರಾಘವೇಂದ್ರ ಮಾತಿನ ಚಾಟಿ

Date:

B.Y.Raghavendra ಶಿವಮೊಗ್ಗದಲ್ಲಿ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದರು.

ಸಾರ್ವಜನಿಕರಿಗೆ ಒಂದು ಸಂದೇಶ ಕೊಡಬೇಕಿದೆ.
ಡಿಸಿಎಂ ಹೇಳ್ತಾರೆ ಹಿಂದೆ ಸಿಎಂ ಬದಲಾವಣೆ ಒಪ್ಪಂದ ಆಗಿದೆ ಅಂತ.ಆದರೆ ನಾನೇ ಐದು ವರ್ಷ ಸಿಎಂ ಅಂತ ಸಿದ್ದರಾಮಯ್ಯನವರು ಹೇಳ್ತಾರೆ.ಯಾರು ಎಷ್ಟೇ ವರ್ಷ ಇರಲಿ ಆದರೆ ನಿಮ್ಮ ಚರ್ಚೆಯಲ್ಲಿ ಅಭಿವೃದ್ದಿ ವಿಚಾರ ಪ್ರಸ್ತಾಪ ಆಗ್ತಿಲ್ಲ ಎಂದರು.

ನಿಮ್ಮ ಕುರ್ಚಿಯ ಹಗ್ಗಾಜಗ್ಗಾಟದಲ್ಲಿ ಆಡಳಿತ ವ್ಯವಸ್ಥೆ ಕುಸಿದಿದೆ.ಮೆಕ್ಕೆಜೋಳ ಖರೀದಿ ಕೇಂದ್ರ ಪ್ರಾರಂಭ ಆಗದೆ ರೈತರು ಬೀದಿಗೆ ಬಿದ್ದಿದ್ದಾರೆ.ಬೆಳೆಹಾನಿ ಪರಿಹಾರ ನೀಡಿಲ್ಲ, ರಸ್ತೆ ಗುಂಡಿಗಳು ಮುಚ್ಚುವ ಕೆಲಸ ಆಗಿಲ್ಲ.
ರಾಜ್ಯದ ಜನರು ನಿಮ್ಮನ್ನ ನೋಡಿ ನಗ್ತಾ ಇದ್ದಾರೆ ಎಂದು ಹೇಳಿದರು.

B.Y.Raghavendra ಏನೇ ಮಾಡಿಕೊಂಡರು ನಾಲ್ಕು ಗೋಡೆ ಮಧ್ಯೆ ಮಾತಾಡಿಕೊಂಡು ಆಡಳಿತದ ಕಡೆ ಗಮನ ನೀಡಿ.
ನೂರಕ್ಕೆ ನೂರು ಸಿಎಂ ಬದಲಾವಣೆ ಆಗುತ್ತೆ.
ಈಗ ಮತ್ತೆ ಮಾಧ್ಯಮದಲ್ಲಿ ಸಂಕ್ರಾತಿ ನಂತರ ಅಂತಾ ಬರ್ತಿದೆ.
ನಮಗೇನು ಯಾರು ಸಿಎಂ ಆದರೂ ರಾಜ್ಯಕ್ಕೆ ಉತ್ತಮ ಆಡಳಿತ ಕೊಡಲಿ ಅಂತ ಒತ್ತಾಯ ಮಾಡ್ತೇನೆ.
ರಾಜ್ಯಾಧ್ಯಕ್ಷರ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ.
ವಿಜಯೇಂದ್ರ ಅವರು ತಮ್ಮ ಪೂರ್ಣ ಅವಧಿವರೆಗೆ ಮುಂದುವರಿಯುತ್ತಾರೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...

D.K.Sivakumar ರಾಜ್ಯದಲ್ಲಿ 70.000 ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭ – ಡಿ.ಕೆ.ಶಿವಕುಮಾರ್

D.K.Sivakumar ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಹೆಚ್ಚು ಸರ್ಕಾರಿ...

Rotary Club Shivamogga ನಿಸ್ವಾರ್ಥ ಸೇವೆಯಿಂದ ಸಮಾಜಕ್ಕೆ ರೊಟೇರಿಯನ್ಸ್ ದಾರಿದೀಪವಾಗಿದ್ದಾರೆ- ಸಿ.ಎಸ್.ಷಡಾಕ್ಷರಿ

Rotary Club Shivamogga ರೋಟರಿ ಸದಸ್ಯರುಗಳಲ್ಲಿ ನಾಯಕತ್ವ, ಸೇವಾ ಮನೋಭಾವ, ಸಾಮಾಜಿಕ...