Sunday, May 17, 2026
Sunday, May 17, 2026

ಕೆ.ರಂಗನಾಥ್ ಗೆ “ಜಿಲ್ಲಾ ಉತ್ತಮ ಸಹಕಾರಿ” ಪ್ರಶಸ್ತಿ ಪ್ರದಾನ

Date:

ಕೆ ರಂಗನಾಥ್ ಗೆ ಜಿಲ್ಲಾ ಉತ್ತಮ ಸಹಕಾರಿ ಪ್ರಶಸ್ತಿ ಪ್ರಧಾನ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿ., ಬೆಂಗಳೂರು, ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿ., ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಶಿವಮೊಗ್ಗ ಸಹಕಾರ ಹಾಲು ಒಕ್ಕೂಟ ನಿಯಮಿತ, ಹಾಗೂ ಸಹಕಾರ ಇಲಾಖೆ, ಶಿವಮೊಗ್ಗ ಹಾಗೂ ಎಲ್ಲಾ ಸಹಕಾರಿ ಸಂಘಗಳು ಮತ್ತು ಬ್ಯಾಂಕುಗಳ ಸಂಯುಕ್ತ ಆಶ್ರಯದಲ್ಲಿ ಹೊಸನಗರ ತಾಲೂಕು ರಿಪ್ಪಿನ್ ಪೇಟೆಯಲ್ಲಿ ನಡೆದ ’72ನೇ ಸಹಕಾರ ಸಪ್ತಾಹ ‘ ಸಮಾರೋಪ ಸಮಾರಂಭದಲ್ಲಿ ಸಹಕಾರಿ ಕ್ಷೇತ್ರಗಳ ಬೆಳವಣಿಗೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿ ಸೊಸೈಟಿಯ ಖಜಾಂಚಿಗಳು ಹಾಗೂ ಸಿಟಿ ಕೋ ಆಪರೇಟಿವ್ ಬ್ಯಾಂಕ್ ನ ನಿರ್ದೇಶಕರಾದ ಕೆ.ರಂಗನಾಥ್ ರವರಿಗೆ “ಜಿಲ್ಲಾ ಉತ್ತಮ ಸಹಕಾರಿ” ಪ್ರಶಸ್ತಿ ಪ್ರಧಾನ ಮಾಡಿ ಅಭಿನಂದಿಸಲಾಯಿತು. ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಿದ ಡಿಸಿಸಿ ಬ್ಯಾಂಕಿನ ಅಧ್ಯಕ್ಷರು, ಮಲೆನಾಡು ಪ್ರಾಧಿಕಾರ ಅಧ್ಯಕ್ಷರು ‘ಸಹಕಾರಿ ಕ್ಷೇತ್ರದ ಭೀಷ್ಮ’ ಆರ್. ಎಂ ಮಂಜುನಾಥಗೌಡ, ರವರಿಗೂ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರು ‘ಸಹಕಾರಿ ರತ್ನ ‘ಎಸ್ ಕೆ ಮರಿಯಪ್ಪ, ನವರಿಗೂ , ಶಿಮುಲ್ ಅಧ್ಯಕ್ಷರಾದ ವಿದ್ಯಾಧರ್, ರವರಿಗೂ ಡಿಸಿಸಿ ಬ್ಯಾಂಕ್ ನ ಹಿರಿಯ ನಿರ್ದೇಶಕರಾದ ಜಿ.ಎನ್ ಸುಧೀರ್ ರವರಿಗೂ ಹಾಗೂ ಜಿಲ್ಲೆಯ ಎಲ್ಲಾ ಸಹಕಾರಿ ಬಾಂಧವರಿಗೆ ಕೆ ರಂಗನಾಥ್ ರವರು ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...