Monday, August 10, 2026
Monday, August 10, 2026

ತೀರ್ಥಹಳ್ಳಿಯಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆ

Date:

ತೀರ್ಥಹಳ್ಳಿ ಪಟ್ಟಣದ ಕುಶಾವತಿಯ ಆಂಜನೇಯ ದೇವಸ್ಥಾನದ ಸಮೀಪದಲ್ಲಿ ಅನಾಮಧೇಯ ವ್ಯಕ್ತಿಯೋರ್ವನ ಶವ ಪತ್ತೆಯಾಗಿದೆ.

ಆಂಜನೇಯ ದೇವಸ್ಥಾನದ ಸಮೀಪದ ಶೇಡ್ ಪಕ್ಕ ಮಲಗಿರುವ ರೀತಿಯಲ್ಲಿ ಮೃತದೇಹ ಪತ್ತೆಯಾಗಿದೆ. ವ್ಯಕ್ತಿಯ ಜೇಬಲ್ಲಿ ಇರುವ ಫೋನ್ ನಂಬರ್ ಗಳಿಗೆ ಕರೆ ಹೋಗುತ್ತಿಲ್ಲ ಎಂಬ ಮಾಹಿತಿ ಲಭ್ಯವಾಗಿದ್ದು ಅದರಲ್ಲಿರುವ ಆಧಾರ್ ಕಾರ್ಡ್ ಸಹ ಸಂಪೂರ್ಣ ಹರಿದು ಹೋಗಿದೆ.

ಹಾಗಾಗಿ ಆದರೆ ಅದರಲ್ಲಿ ಹೆಸರು ಸುರೇಶ ಅಂತ ಇದ್ದು ಊರಿನ ಹೆಸರು ಕೊಪ್ಪಳ ಎಂದು ಇದೆ.

ಆತನ ವಯಸ್ಸು ಅಂದಾಜು 40 ವರ್ಷ ಎಂದು ಅಂದಾಜಿಸಲಾಗಿದ್ದು ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸರು ಆಗಮಿಸಿ ತನಿಖೆ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...