Saturday, December 6, 2025
Saturday, December 6, 2025

ತೀರ್ಥಹಳ್ಳಿಯಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆ

Date:

ತೀರ್ಥಹಳ್ಳಿ ಪಟ್ಟಣದ ಕುಶಾವತಿಯ ಆಂಜನೇಯ ದೇವಸ್ಥಾನದ ಸಮೀಪದಲ್ಲಿ ಅನಾಮಧೇಯ ವ್ಯಕ್ತಿಯೋರ್ವನ ಶವ ಪತ್ತೆಯಾಗಿದೆ.

ಆಂಜನೇಯ ದೇವಸ್ಥಾನದ ಸಮೀಪದ ಶೇಡ್ ಪಕ್ಕ ಮಲಗಿರುವ ರೀತಿಯಲ್ಲಿ ಮೃತದೇಹ ಪತ್ತೆಯಾಗಿದೆ. ವ್ಯಕ್ತಿಯ ಜೇಬಲ್ಲಿ ಇರುವ ಫೋನ್ ನಂಬರ್ ಗಳಿಗೆ ಕರೆ ಹೋಗುತ್ತಿಲ್ಲ ಎಂಬ ಮಾಹಿತಿ ಲಭ್ಯವಾಗಿದ್ದು ಅದರಲ್ಲಿರುವ ಆಧಾರ್ ಕಾರ್ಡ್ ಸಹ ಸಂಪೂರ್ಣ ಹರಿದು ಹೋಗಿದೆ.

ಹಾಗಾಗಿ ಆದರೆ ಅದರಲ್ಲಿ ಹೆಸರು ಸುರೇಶ ಅಂತ ಇದ್ದು ಊರಿನ ಹೆಸರು ಕೊಪ್ಪಳ ಎಂದು ಇದೆ.

ಆತನ ವಯಸ್ಸು ಅಂದಾಜು 40 ವರ್ಷ ಎಂದು ಅಂದಾಜಿಸಲಾಗಿದ್ದು ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸರು ಆಗಮಿಸಿ ತನಿಖೆ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...