Thursday, June 18, 2026
Thursday, June 18, 2026

S.N. Channabasappa ನಾಗರೀಕರ ಸಮಸ್ಯೆಗಳ ಬಗ್ಗೆ ಶಿವಮೊಗ್ಗದ ಶಾಸಕ ಚನ್ನಬಸಪ್ಪ ಅವರಿಂದ ಅಧಿಕಾರಿಗಳೊಂದಿಗೆ ಮುಖಾಮುಖಿ ಚರ್ಚೆ

Date:

S.N. Channabasappa ಶಾಸಕರ ಕಚೇರಿ ‘ಕರ್ತವ್ಯ ಭವನ’ದಲ್ಲಿ ನಡೆದ ಸಭೆಯಲ್ಲಿ ನಾಗರೀಕರ ಹಿತರಕ್ಷಣಾ ವೇದಿಕೆ, ಮೆಸ್ಕಾಂ ಹಾಗೂ ಮಹಾನಗರ ಪಾಲಿಕೆಯ ಹಿರಿಯ ಅಧಿಕಾರಿಗಳೊಂದಿಗೆ ವಿವಿಧ ಸಾರ್ವಜನಿಕ ಸಮಸ್ಯೆಗಳ ಕುರಿತು ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ವಿಸ್ತೃತವಾಗಿ ಚರ್ಚಿಸಿದರು.

ಸಭೆಯಲ್ಲಿ ವಿಶೇಷವಾಗಿ ನಗರದ ವಿವಿಧ ಕಡೆಗಳಲ್ಲಿ ನಿಷ್ಕ್ರಿಯಗೊಂಡಿರುವ ವಿದ್ಯುತ್ ಕಂಬಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸುವುದು, ಹಾಗೂ ಕುಡಿಯುವ ನೀರಿನ ಸರಬರಾಜು ಸಂಬಂಧಿತ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸುವ ಕ್ರಮಗಳ ಕುರಿತು ವಿವರವಾದ ಸಂವಾದ ನಡೆಸಿದರು.

S.N. Channabasappa ನಾಗರೀಕರ ದಿನನಿತ್ಯದ ಜೀವನಕ್ಕೆ ನೇರವಾಗಿ ಸಂಬಂಧಿಸಿದ ಈ ವಿಷಯಗಳನ್ನು ಶೀಘ್ರದಲ್ಲಿ ಬಗೆಹರಿಸಿ, ಉತ್ತಮ ಸಾರ್ವಜನಿಕ ವ್ಯವಸ್ಥೆಯನ್ನು ಒದಗಿಸುವತ್ತ ಸಂಬಂಧಿತ ಇಲಾಖೆಗೆ ಸೂಕ್ತ ಆದೇಶಗಳನ್ನು ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...