Friday, December 5, 2025
Friday, December 5, 2025

Dr. Gajanana Sharma ಸಾಹಿತಿ ಡಾ.ಗಜಾನನ ಶರ್ಮ ಅವರಿಗೆ ” ನವಿಲುಗರಿ” ಪ್ರಶಸ್ತಿ‌ ಪ್ರದಾನ ಸಮಾರಂಭ.

Date:

Dr. Gajanana Sharma ದಿನಾಂಕ ೨೮ನೇ ನವೆಂಬರ್ ೨೦೨೫ರ ಶುಕ್ರವಾರÀ, ಸಂಜೆ ೫:೩೦ಕ್ಕೆ ಕರ್ನಾಟಕ ಸಂಘದ ಹಸೂಡಿ ವೆಂಕಟ ಶಾಸ್ತಿç ಸಾಹಿತ್ಯ ಭವನದಲ್ಲಿ ಅಧ್ಯಕ್ಷರಾದ ಪ್ರೊ. ಹೆಚ್.ಆರ್. ಶಂಕರನಾರಾಯಣ ಶಾಸ್ತಿç ಇವರ ಅಧ್ಯಕ್ಷತೆಯಲ್ಲಿ “ಕರ್ನಾಟಕ ಸಂಘ ನವಿಲುಗರಿ ಪ್ರಶಸ್ತಿ-೨೦೨೫” ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ.

ಮೂಲತ: ಶಿವಮೊಗ್ಗ ಜಿಲ್ಲೆಯ, ಬೆಂಗಳೂರಿನಲ್ಲಿ ವಾಸವಿರುವ ಪ್ರಸಿದ್ಧ ಸಾಹಿತಿ, ನಟ, ನಾಟಕಕಾರ ಮತ್ತು ನಿರ್ದೇಶಕರಾದ ಡಾ. ಗಜಾನನ ಶರ್ಮ ಅವರು ಕರ್ನಾಟಕ ಸಂಘ ನವಿಲುಗರಿ ಪ್ರಶಸ್ತಿ-೨೦೨೫ನ್ನು ಸ್ವೀಕರಿಸಲಿದ್ದಾರೆ.

Dr. Gajanana Sharma ವಿದ್ವಾನ್ ಜಿ.ಎಸ್. ನಟೇಶ್, ಚಿಂತಕರು ಮತ್ತು ಉಪನ್ಯಾಸಕರು, ಶಿವಮೊಗ್ಗ ಇವರು ಡಾ. ಗಜಾನನ ಶರ್ಮ ಅವರ ಕುರಿತು ಅಭಿನಂದನಾ ನುಡಿಗಳನ್ನಾಡಲಿದ್ದಾರೆ.

ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಈ ಮೂಲಕ ವಿನಂತಿಸಲಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...