Friday, December 5, 2025
Friday, December 5, 2025

Agricultural irrigation project ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಪಡೆಯಲು ಅರ್ಜಿ ಆಹ್ವಾನ

Date:

Agricultural irrigation project ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ಇಲಾಖೆಯಿಂದ 2025-26 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಶಿಕಾರಿಪುರ ತಾಲೂಕಿಗೆ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸಿಕೊಳ್ಳಲು ಎಲ್ಲಾ ವರ್ಗದ ರೈತರಿಗೆ ಶೇ. 90 ಸಹಾಯಧನ ಲಭ್ಯವಿರುತ್ತದೆ. ಈಗಾಗಲೇ ಮಳೆಗಾಲ ಮುಕ್ತಾಯವಾಗಿದ್ದು, ಮುಂದಿನ ದಿನಗಳಲ್ಲಿ ಬೇಸಿಗೆ ಹಂಗಾಮು ಪ್ರಾರಂಭವಾಗಲಿರುವುದರಿಂದ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ.

2018-19 ನೇ ಸಾಲಿನ ಹಿಂದೆ ಹನಿ ನೀರಾವರಿ ಘಟಕ ಅಳವಡಿಸಿಕೊಂಡವರು ಘಟಕ ಹಾಳಾಗಿದ್ದರೆ ಪುನಃ ಹೊಸದಾಗಿ ಹನಿ ನೀರಾವರಿ ಅಳವಡಿಸಿಕೊಳ್ಳಲು ಇಚ್ಛಿಸುವ ಎಲ್ಲಾ ವರ್ಗದ ರೈತರಿಗೂ ಪುನಃ ಶೇ. 90 ರ ಸಹಾಯಧನ ನೀಡಲು ಅವಕಾಶವಿರುವುದರಿಂದ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Agricultural irrigation project ಹೆಚ್ಚಿನ ಮಾಹಿತಿಗಾಗಿ ಆಯಾ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸುವುದು. ಅಂಜನಾಪುರ-8861994178, ತಾಳಗುಂದ – 7975515575, ಕಸಬಾ-9113812090, ಉಡುಗಣಿ – 9108548454, ಹೊಸೂರು – 6363095898 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...