Wednesday, August 26, 2026
Wednesday, August 26, 2026

ಶಿವಮೊಗ್ಗದಲ್ಲಿ ಶ್ರೀದತ್ತ ಜಯಂತಿ & ಶ್ರೀಧರ ಸ್ವಾಮಿಗಳ ಜಯಂತಿಗೆ ಸರ್ವ ಸಿದ್ಧತೆ

Date:

ಶಿವಮೊಗ್ಗ ನಗರದ ಕೋಟೇ ಶ್ರೀ ಭೀಮೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಶ್ರೀ ಗುರು ಗೀತಾ, ದತ್ತಾತ್ರೇಯ ಹಾಗೂ ಭಗವಾನ್ ಶ್ರೀ ಶ್ರೀಧರ ಸ್ವಾಮಿಗಳ ಜಯಂತಿ ಕಾರ್ಯಕ್ರಮಗಳು ಆಯೋಜನೆಗೊಂಡಿದ್ದು, ಜ.05ರವರೆಗೆ ನಡೆಯಲಿದೆ.
ಸಂಪ್ರದಾಯದಂತೆ ನಿತ್ಯ ಬೆಳಿಗ್ಗೆ 05 ರಿಂದ ಕಾಕಡಾರತಿ, ನಗರ ಸಂಕೀರ್ತನೆ ನಡೆಯಲಿದ್ದು, ಪ್ರತಿ ದಿನ ಸಂಜೆ ಪೂಜೆ, ಉಪಾನ್ಯಾಸ ಹಾಗೂ ಮಹಾ ಮಂಗಳಾರತಿ ನಡೆಯಲಿದೆ.
ಡಿ. 03ರ ಬುಧವಾರ ಹಂದಲಸು ವಾಸುದೇವ ಭಟ್ಟರಿಂದ ಶ್ರೀ ದತ್ತ ಸಂದೇಶ ಉಪನ್ಯಾಸ, ಡಿ. 04ರಂದು ದತ್ತ ಜನನ, ೦೫ರಂದು ದತ್ತಾತ್ರೇಯ ಮೂಲ ಮಂತ್ರ ಹೋಮ ನಡೆಯಲಿದೆ.
ಭಕ್ತಾದಿಗಳು ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತೆ ವಿನಂತಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shimoga ಇಂಟರಾಕ್ಟ್ ಕ್ಲಬ್ ಗಳು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನಕ್ಕೆ ಅತ್ಯುತ್ತಮ ವೇದಿಕೆ: ಸುಮತಿ ಜಿ.ಕುಮಾರಸ್ವಾಮಿ

Rotary Club Shimoga ಇಂಟರಾಕ್ಟ್ ಕ್ಲಬ್‌ಗಳು ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಸಾರ್ವಜನಿಕ...

S.N. Channabasappa ಮನುಷ್ಯ ಜೀವನದ ಭಾಗ.ಆ ಸಾಂಸ್ಕೃತಿಕ ಸೊಬಗು ಜೀವನದಲ್ಲಿ ಅಡಕವಾಗಿರಬೇಕು- ಎಸ್.ಎನ್.ಚನ್ನಬಸಪ್ಪ

S.N. Channabasappa ಮಾರ್ನಾಮಿಬೈಲು ಎನ್ನುವುದು ಒಂದು ಇತಿಹಾಸ ಪ್ರಸಿದ್ದತೆ ಪಡೆದಿದೆ, ನಗರದ...

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...